ಖಾನಾಪುರ : ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಮುತ್ಸದ್ದಿ ರಾಜಕಾರಣಿ, ರೈತನ ನಾಯಕ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬ ಕಾರ್ಯಕ್ರಮ ಶಿಕಾರಿಪುರದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಖಾನಾಪುರ ಶಾಸಕ ವಿಠ್ಠಲ ಹಲಗೇಕರ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮತ್ತು ಇನ್ನುಳಿದ ಮುಖಂಡರು ಭಾಗವಹಿಸಿದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.