LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿ ಗಣತಿ ಯಾಕೆ? : ಪೇಜಾವರ ಶ್ರೀಗಳು

ಶಿವಮೊಗ್ಗ,ಅ.21: ಸರ್ಕಾರ ಹಣ ಖರ್ಚು ಮಾಡಿ ಜಾತಿ ಜನಗಣತಿ ಮಾಡಿ ಮುಚ್ಚಿಟ್ಟಿದೆ. ಜಾತ್ಯಾತೀತವಾಗಿರುವ ರಾಷ್ಟ್ರ ದಲ್ಲಿ ಜಾತಿ ಗಣತಿ ಯಾಕೇ? ಈ ಜಾತಿ ಗಣತಿ ಯಾಕೇ ಬೇಕು? ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ  ಪ್ರಶ್ನಿಸಿದ್ದಾರೆ.

ಶಿವಮೊಗ್ಗದ ಮಾಜಿ ಡಿಸಿಎಂ ಈಶ್ವರಪ್ಪ ರ ಮನೆಗೆ ಶ್ರೀಗಳು ಭೇಟಿ ನೀಡಿ ಮಾತನಾಡಿ, ಒಂದು ಕಡೆ ಜಾತಿ ಆಧಾರದಲ್ಲಿ ರಾಜಕೀಯ ಬೇಡ ಎನ್ನುತ್ತೀರಿ.

ಇನ್ನೊಂದು ಕಡೆ ಜಾತಿಗಣತಿ ಎನ್ನುತ್ತೀರಿ. ಈ ಜಾತಿ ಗಣತಿ ಯಾಕೇ ಎನ್ನುವುದು ತಿಳಿಯುತ್ತಿಲ್ಲ ಎಂದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST