LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೂಡಾ ಹಗರಣದಲ್ಲಿ ಪಾರದರ್ಶಕ ತನಿಖೆಗೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮಂಡ್ಯ :ಮೂಡ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ನೇರವಾಗಿ ಭಾಗಿಯಾಗಿದ್ದು ಸತ್ಯವಾಗಿದೆ.ಮೂಡಾ ಕೇಸ್ನಲ್ಲಿ ಕ್ಲೀನ್ ಚೀಟ್ ಹೊರಬರಲಿ ಎಂದು ನಾನು ಅಪೇಕ್ಷೆ ಪಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ಕೆ ಆರ್ ಪೇಟೆಯ ಬೋಳಮಾರನಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀದೇವಮ್ಮನವರ ದೇವಾಲಯ ಲೋಕಾರ್ಪಣೆ ಸಮಾರಂಭ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರುಪಾಲ್ಗೊಂಡು ಲಕ್ಷ್ಮಿ ದೇವಿಯ ಆಶೀರ್ವಾದ ಪಡೆದರು.

ತನಿಖಾ ಸಂಸ್ಥೆಯ ಮೇಲೆ ಒತ್ತಡ

ನಂತರ ಮಾಧ್ಯಮಗಳ ಮಾತನಾಡಿದ ಅವರು ; ರಾಜ್ಯ ಸರ್ಕಾರ ತನಿಖಾ ಸಂಸ್ಥೆಯ ಮುಖ್ಯಸ್ಥರನ್ನೇ ಹಿಡಿತಕ್ಕೆ ತೆಗೆದುಕೊಂಡು ಒತ್ತಡ ಹೇರುತ್ತಿದೆ.

ಆ ಒತ್ತಡದಿಂದ ತನಿಖಾ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸತ್ಯವನ್ನು ಮಾತನಾಡಲು ಆಗುತ್ತಿಲ್ಲ. ಮೂಡ ಹಗರಣದಲ್ಲಿ ಪಾರದರ್ಶಕ ತನಿಖೆ ಆಗಬೇಕು ಎಂದು ನಿಖಿಲ್ ಅವರು ಆಗ್ರಹಿಸಿದರು.

ರಾಜಕೀಯ ದ್ವೇಷಕ್ಕೆ ನಾವು ಪಾದಯಾತ್ರೆ ಮಾಡಿಲ್ಲ

ಮೂಡಾ ಹಗರಣದಲ್ಲಿ ರಾಜಕೀಯ ದ್ವೇಷಕ್ಕೆ ನಾವು ಪಾದಯಾತ್ರೆ ಮಾಡಿಲ್ಲ.ಜನರಲ್ಲಿ ಜಾಗೃತಿ ಮೂಡುವ ಸಲುವಾಗಿ ನಾವು ಈ ಪಾದಯಾತ್ರೆ ಮಾಡಿದ್ದು. ಈ ಮೂಡಾ ಹಗರಣ ಬರೀ ಲೋಕಾಯುಕ್ತಕ್ಕೆ ಸೀಮಿತಗೊಳ್ಳಬಾರದು..ಪಾರದರ್ಶಕವಾಗಿ ತನಿಖೆ ಆಗಬೇಕು ಎಂದು ರಾಜ್ಯದ ಜನತೆ ಬಯಕೆಯಾಗಿದೆ ಎಂದು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ