LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಳವೆ ಬಾವಿಯಿಂದ ಮೋಟರ್ ಎತ್ತುವ ಕಾರ್ಯ

ಕೊರ್ರೇವು ( ಆಂಧ್ರ ಪ್ರದೇಶ): ಹೇಮಾವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರ್ರೇವು ಗ್ರಾಮದಲ್ಲಿ ರಸ್ತೆ ಬದಿಯ ಪಿಡಬ್ಲ್ಯೂಎಸ್ ಯೋಜನೆಯ ಕೊಳವೆಬಾವಿಯಲ್ಲಿದ್ದ ಮೋಟಾರ್ ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದಿರುವುದನ್ನು ಎತ್ತಿರುವುದು.

ಕೊರ್ರೇವು ಗ್ರಾಮಕ್ಕೆ ಕುಡಿಯುವ ನೀರಿನ ಅಭಾವ ಇರುವ ಕಾರಣ, ಕೊಳವೆ ಬಾವಿಯ ನೀರನ್ನು ಕುಡಿದು ಜೀವನ ಸಾಗಿಸುತ್ತಿದ್ದಾರೆ. ಬೇಸಿಗೆ ಆರಂಭವಾಗಿರುವ ಕಾರಣ ಕುಡಿಯುವ ನೀರಿಗೆ ತೊಂದರೆಯಾಗದಿರಲಿ ಎಂಬ ಉದ್ದೇಶದಿಂದ ಕೊಳವೆ ಭಾವಿಯನ್ನು ದುರಸ್ತಿ ಮಾಡುವ ಕಾರ್ಯ ಭರದಿಂದ ಸಾಗಿದೆ.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸರಪಂಚ್ ತಿಪ್ಪೇಸ್ವಾಮಿ, ಉಪ ಸರಪಂಚ್ ಕುಮಾರ್, ಪಂಚಾಯಿತಿ ಕಾರ್ಯದರ್ಶಿ ನರೇಶ್ ಬಾಬು, ಸ್ಥಳೀಯ ಮುಖಂಡರಾದ ಚಂದ್ರಪ್ಪ, ವಾಟರ್ ಮನ್ ರಾಜು, ಗ್ರಾಮದ ಸ್ವಯಂ ಸೇವಕರಾದ ನಾಗರಾಜು, ಮಾಲಿಂಗಪ್ಪ, ಇ.ನಾಗರಾಜು ಇತರರು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯಇಸ್ರೇಲ್ ಇರಾನ್ ನಡುವೆ ಯುದ್ಧ, ದುಬೈನಲ್ಲಿ ಕನ್ನಡಿಗರಿಗೆ ಆತಂಕ, ರಕ್ಷಣೆಗೆ ಸಿಎಂ ಮುಂದುಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರಮಂಜು ಪಾಂಡವಪುರ ನಿರ್ದೇಶನದಲ್ಲಿ " ಮಣ್ಣಿನ ಮಗ ಮಾರ್ಗದರ್ಶಿ " ರೈತ ಸಾಧಕನ ಕುರಿತ ಸಾಕ್ಷಾಚಿತ್ರಕೋರಮಂಗಲದಲ್ಲಿ ಇಂದ್ರಿಯ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಹೊಸ ಮಳಿಗೆ ಆರಂಭಕುಮಾರಿ ವರ್ಷ ಅದ್ದೂರಿಯಾಗಿ ಭರತನಾಟ್ಯ ರಂಗ ಪ್ರವೇಶ