LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

.23 ರಂದು ದಮ್ಮೂರು ಗ್ರಾಪಂ ಉಪಚುನಾವಣೆ; ಮದ್ಯ ಮಾರಾಟ ನಿಷೇಧ

ಬಳ್ಳಾರಿ,ನ.20

ಜಿಲ್ಲೆಯ ಕುರುಗೋಡು ತಾಲ್ಲೂಕಿನ ದಮ್ಮೂರು ಗ್ರಾಮ ಪಂಚಾಯಿತಿಯ ತೆರವಾದ 1 ಸ್ಥಾನಕ್ಕೆ ನ.23 ರಂದು ಉಪಚುನಾವಣೆ ನಡೆಯಲಿದ್ದು, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಕಾಯ್ದೆ 308ಎಸಿ ರನ್ವಯ ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 10(ಬಿ) ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ದಮ್ಮೂರು ಗ್ರಾಪಂ ವ್ಯಾಪ್ತಿಯ ಪ್ರದೇಶಗಳಲ್ಲಿ ಬರುವ ಎಲ್ಲಾ ವಿಧದ ಅಬಕಾರಿ ಸನ್ನದ್ದುಗಳನ್ನು ನ.21 ರ ಸಂಜೆ 05 ಗಂಟೆಯಿದ ನ.23 ರ ಸಂಜೆ 05 ಗಂಟೆಯವರೆಗೆ ಮುಚ್ಚುವಂತೆ, ಮದ್ಯ ಮಾರಾಟ ಮತ್ತು ಸಾಗಾಣಿಕೆ ಮಾಡುವುದನ್ನು ನಿಷೇಧಿಸಿ ‘ಒಣದಿನ’ ಎಂದು ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು