LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜು.21 ರಂದು ನಿವೃತ್ತ ಸರ್ಕಾರಿ ನೌಕರರಿಂದ ಪ್ರಧಾನಮಂತ್ರಿಗೆ ಮನವಿ


ಶಿವಮೊಗ್ಗ,ಜು.17 : ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘವು ನಿವೃತ್ತ ಸರ್ಕಾರಿ ನೌಕರರ ಹಾಲಿ ಹಾಗೂ ಮುಂದಿನ ಆರ್ಥಿಕ ಸಾಲಭ್ಯವನ್ನು ಯಥಾವತ್ತಾಗಿ ಮುಂದುವರೆಸು0ತೆ ಜು.21 ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿಗೆ ಮನವಿ ಪತ್ರ ಸಲ್ಲಿಸಲಿದೆ.

ಮಾ.25 ರಂದು ಲೋಕಸಭೆಯಲ್ಲಿ ಸರ್ಕಾರಿ ನಿವೃತ್ತ ನೌಕರರ ಆರ್ಥಿಕ ಬಿಲ್ ಮಂಡಿಸುವ ಸಂದರ್ಭದಲ್ಲಿ 8ನೇ ವೇತನ ಆಯೋಗದ ವರದಿಯನ್ನು ಸರ್ಕಾರಕ್ಕೆ ವೇತನ ಆಯೋಗವು ಸಲ್ಲಿಸಿದ ಮೇಲೆ ದಿ: 01-04-2026 ರ ಹಿಂದೆ ನಿವೃತ್ತಿ ಆಗಿರುವ ಸರ್ಕಾರಿ ನಿವೃತ್ತ ನೌಕರರಿಗೆ ಪಿಂಚಣಿಯನ್ನು ಪರಿಷ್ಕರಿಸುವುದು ಕಷ್ಟ ಸಾಧ್ಯ ಹಾಗೂ ಮುಂದಿನ ತುಟ್ಟಿ ಭತ್ಯೆಯನ್ನು ಮಂಜೂರಾತಿ ನೀಡುವುದು ಕಷ್ಟಕರ ಎಂಬುದಾಗಿ ತಿಳಿಸಿರುತ್ತಾರೆ. ಆದ್ದರಿಂದ ಈ ಕುರಿತು ಪ್ರಧಾನಮಂತ್ರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಮಾಡಲಾಗುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನಿವೃತ್ತ ನೌಕರರು ಆಗಮಿಸಬೇಕೆಂದು ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು