[video width="368" height="656" mp4="https://janajeevala.com/wp-content/uploads/2023/06/VID-20230612-WA0292.mp4"][/video]
ಬೆಂಗಳೂರು : ಹಳೇ ಪಿಂಚಣಿ ಯೋಜನೆ (OPS) ಪರ ಮುಖಂಡರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕುಮಾರಕೃಪಾ ಅತಿಥಿ ಗೃಹದಲ್ಲಿ ಸೋಮವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಇದಕ್ಕೆ ಸ್ಪಂದಿಸಿದ ಡಿ ಸಿಎಂ. ಕೂಡಲೇ ಈ ನಿಟ್ಟಿನಲ್ಲಿ ಇತರ ರಾಜ್ಯಗಳಲ್ಲಿ ಆದಂತೆ ನಮ್ಮ ರಾಜ್ಯದಲ್ಲಿ OPS ಜಾರಿಗೆ ತರಲು ಸರಕಾರ ಚಿಂತನೆ ನಡೆಸಿದೆ ಎಂದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.