LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೊ.ಪ್ರವೀಣ. ವಿ.ಕುಲಕರ್ಣಿ ( ಬಿದಿಗೆಚಂದ್ರ✒️) ಅವರಿಗೆ ಅಂತರಾಷ್ಟ್ರೀಯ ಮಟ್ಟದ ಸುವರ್ಣಮಹೋತ್ಸವ ಪುರಸ್ಕಾರ ಪ್ರಧಾನ.

ಕಸ್ತೂರಿ ಸಿರಿಗನ್ನಡ ವೇದಿಕೆ ( ರಿ) ಕರ್ನಾಟಕ ರಾಜ್ಯ ನಾಮಕರಣಗೊಂಡು ೫೦ ವರ್ಷಗಳ ಸುವರ್ಣಮಹೋತ್ಸವ ದ ಸವಿನೆನಪಿಗಾಗಿ *ಅಂತರಾಷ್ಟ್ರೀಯ ಮಟ್ಟದಲ್ಲಿ ದಿನಾಂಕ ೧೭/೧೧/೨೪. ನಿನ್ನೆ ರವಿವಾರದಂದು ಕಾರ್ಯಕ್ರಮ ಆಯೋಜಿಸಿ ಶಿಕ್ಷಣ ಮತ್ತು ಸಾಹಿತ್ಯಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದನ್ನನ್ನು ಗುರುತಿಸಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಿರುವ *ಸುವರ್ಣಮಹೋತ್ಸವ ಹಾಗೂ ಗೌರವ ಪುರಸ್ಕಾರ ಪ್ರಧಾನ ಸುಸಂದರ್ಭದಲ್ಲಿ ಸುವರ್ಣಮಹೋತ್ಸವ ಪುರಸ್ಕಾರವನ್ನು ಗೌರವ ಪೂರ್ವಕ ನೀಡಲಾಯಿತು.
ಈ ಸಂದರ್ಭದಲ್ಲಿ ವೇದಿಕೆ ಅಧ್ಯಕ್ಷ ಪ್ರೊ.ಶ್ರೀ ಎಲ್.ಎಚ್ ಪೆಂಡಾರಿಯವರು ಅಭಿನಂದನೆಗಳನ್ನು ಕೊರಿದ್ದಾರೆ. ಇದೇ ಸಂದರ್ಭದಲ್ಲಿ ಪ್ರೊ.ಪ್ರವೀಣ. ವೀ.ಕುಲಕರ್ಣಿ ಅವರನ್ನು ವೇದಿಕೆಯಲ್ಲಿರು ಡಾ.ಗೊವಿಂದರಾವ್ಅವರು,ಶ್ರೀ ಗಜಾನನ ಮನ್ನಿಕೇರಿ ಅವರು,ಸಾಹಿತಿ ರುಪಾ ಮಂಜುನಾಥ ಅವರು, ಶುಭ ಹಾರೈಸಿದ್ದಾರೆ.ಅಲ್ಲದೆ ಸಿದ್ಧಾರ್ಥ ಶಿಕ್ಷಣ ಮಹಾವಿದ್ಯಾಲಯ ಲಯದ ಅಧ್ಯಕ್ಷರಾದ *ಶ್ರೀ ಜಯವಂತ* ಕಾಳೆಯವರು,ವಿಶ್ವಸ್ಥಮಂಡಳಿಯ ಸದಸ್ಯರು ಮತ್ತು ಪ್ರಭಾರಿ ಪ್ರಾಂಶುಪಾಲರಾದ *ಎಚ್ ಐ.ನದಾಫ್* ಮತ್ತು ಸಕಲ ಪ್ರಾಧ್ಯಾಪಕರ ವೃಂದ ಮತ್ತು ಸಿಬ್ಬಂದಿ ವರ್ಗದ ಇವರೆಲ್ಲರ ಸಹೀತ ಪ್ರಶಿಕ್ಷಣಾರ್ಥಿಗಳು ಶುಭಕೋರಿದ್ದಾರೆ.ಎಂದು ಮಂಡಳಿಯ ಅಧ್ಯಕ್ಷರಾದ ಪ್ರೊ.ಎ್ ಎಚ್ ಪೆಂಡಾರಿ ಅವರು ಪತ್ರಿಕಾ ಪ್ರಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು