LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಶಾಸಕ ಗೌರಿಶಂಕರ್ ಸಮ್ಮುಖದಲ್ಲಿ "ಜನಸಂಪರ್ಕ" ಕಾರ್ಯಕ್ರಮ

ತುಮಕೂರು: ಗ್ಯಾರಂಟಿ ಕಚೇರಿಯಲ್ಲಿ, ಜನಪ್ರಿಯ ನಾಯಕರಾದ, ತುಮಕೂರು ಗ್ರಾಮಾಂತರ ನಿಕಟ ಪೂರ್ವ ಶಾಸಕರಾದ  ಡಿ.ಸಿ ಗೌರಿಶಂಕರ್ ಅವರ ಸಮ್ಮುಖದಲ್ಲಿ, "ಜನಸಂಪರ್ಕ" ಕಾರ್ಯಕ್ರಮ ನೆಡೆಯಿತು.


ಜನಸಂಪರ್ಕ ಕಾರ್ಯಕ್ರಮದಲ್ಲಿ, ತಾಲ್ಲೂಕಿನಿಂದ ಆಗಮಿಸಿದ್ದ, ರೈತರ, ಸಾರ್ವಜನಿಕರ ಹಾಗೂ ನೂರಾರು ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಿ,ಸಂಬಂಧ ಪಟ್ಟ  ಅಧಿಕಾರಿಗಳಿಗೆ ದೂರವಾಣಿಯ ಮೂಲಕ ಕರೆ ಮಾಡಿ, ಸ್ಥಳದಲ್ಲಿಯೇ ಸಮಸ್ಯೆಗಳನ್ನು ಬಗೆ ಹರಿಸಿದರು.


ಈ ಕಾರ್ಯಕ್ರಮದಲ್ಲಿ, ತಾಲ್ಲೂಕಿನಿಂದ ಆಗಮಿಸಿದ್ದ, ರೈತರ, ಹಾಗೂ ನೂರಾರು ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಿ,ಸಂಬಂಧ ಪಟ್ಟ ಸರ್ಕಾರಿ ಅಧಿಕಾರಿಗಳಿಗೆ ದೂರವಾಣಿಯ ಮೂಲಕ ಕರೆ ಮಾಡಿ, ಸ್ಥಳದಲ್ಲಿಯೇ ಸಮಸ್ಯೆಗಳನ್ನು ಬಗೆ ಹರಿಸಿದರು.


ಇನ್ನು ಕೆಲವು ಕ್ಷೇತ್ರದಲ್ಲಿನ ಕೆಲಸದ ನಿಮಿತ್ತ, ಉಪವಿಭಗಾಧಿಕಾರಿಗಳನ್ನ ಖುದ್ದಾಗಿ ಕಾರ್ಯಕರ್ತರ ಜೊತೆ ತೆರಳಿ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ನೆಡೆಸಿ, ಸ್ಥಳದಲ್ಲಿಯೆ ಸಮಸ್ಯೆಗಳನ್ನು ಬಗೆಹರಿಸಿದರು. ಈ ಸಮಸ್ಯೆಗಳಿಗೆ ಸಹಕಾರ ಕೊಟ್ಟಂತ ಎ.ಸಿ ಅವರಿಗೆ ವಿಶೇಷವಾಗಿ ಧನ್ಯವಾದಗಳನ್ನು ತಿಳಿಸಿದರು.


 ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ, ಸುಮಾರು '300' ಕ್ಕೂ ಹೆಚ್ಚು ಕಾರ್ಯಕರ್ತರಿಗೆ,"ಡಿ.ಸಿ ಗೌರಿಶಂಕರ್" ಅವರು‌ ಊಟದ ವ್ಯವಸ್ಥೆಯನ್ನು ಮಾಡಿಸಿದ್ದರು.


ಕಾರ್ಯಕ್ರಮದಲ್ಲಿ  ಪಿಎಲ್ ಆರ್ ರಮೇಶ್ ಗ್ಯಾರಂಟಿ ಸಮಿತಿಯ ಅಧ್ಯಕ್ಷರು ಮತ್ತು ಬ್ಲಾಕ್ '1' ಅಧ್ಯಕ್ಷರು ಪ್ರಕಾಶ್, ಹಾಗೂ ಬ್ಲಾಕ್ '2' ಅಧ್ಯಕ್ಷರು ಪಂಡಿತ್ ನಾರಾಯಣಪ್ಪ ಸೇರಿದಂತೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ