LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರು: ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ನೂತನ ಪದಾಧಿಕಾರಿಗಳ ನೇಮಕ; ಆದೇಶ ಪತ್ರ ವಿತರಣೆ

ರಾಯಚೂರು (ಮೇ.22): ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕ ರಾಯಚೂರು ಜಿಲ್ಲೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ರಾಯಚೂರು ನಗರದ ಕನ್ನಡ ಭವನದಲ್ಲಿ ಬುಧವಾರ ಬೆಳಿಗ್ಗೆ ನಡೆಯಿತು.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಯುವ ಘಟಕದ ಜಿಲ್ಲಾಧ್ಯಕ್ಷರಾಗಿರುವ ಶರಣಬಸವ ನಾಯಕ ಜಾನೇಕಲ್ ರವರು ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು‌.

ಈ ವೇಳೆ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಅರುಣ್ ಕುಮಾರ್ ದೊರೆ, ಪಕೀರಪ್ಪ ನಾಯಕ ಸಿಂಧನೂರು, ಶಿವರಾಯ ನಾಯಕ ದೇವದುರ್ಗ, ನರಸಪ್ಪ ನಾಯಕ ರಾಯಚೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳನ್ನಾಗಿ ವೆಂಕಟೇಶ್ ನಾಯಕ, ಶರಣು ನಾಯಕ ಮಸ್ಕಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಹನುಮಂತ ಗುಂಜಳ್ಳಿ, ಮಹಾದೇವ ನಾಯಕ ದದ್ದಲ್, ಯಲ್ಲಪ್ಪ ನಾಯಕ ಮಲ್ಲಾಪೂರ, ಉದಯ ನಾಯಕ ಮಟಮಾರಿ, ರಂಗನಾಥ ನಾಯಕ ರಾಯಚೂರು ಐಬಿ ಕಾಲೋನಿ, ಜಂಟಿ ಕಾರ್ಯದರ್ಶಿಯನ್ನಾಗಿ ಮುಕಪ್ಪ ನಾಯಕ ಬಳಗಾನೂರು, ಖಜಾಂಚಿಯಾಗಿ ವೆಂಕನಗೌಡ ಸಿಂಧನೂರು, ಕಾರ್ಯದರ್ಶಿಯಾಗಿ ಬಿ ಸುರೇಶ್ ನಾಯಕ ದಿನ್ನಿರವರನ್ನು ನೇಮಕ ಮಾಡಿ ಆದೇಶ ಹೊರಡಿಸಿದರು.

ಈ ಸಂದರ್ಭದಲ್ಲಿ ಸಿಂಧನೂರು ತಾಲೂಕು ಅಧ್ಯಕ್ಷ ಮಲ್ಲಯ್ಯ ನಾಯಕ, ಮಸ್ಕಿ ತಾಲೂಕು ಅಧ್ಯಕ್ಷ ಮೌನೇಶ್ ನಾಯಕ ಕಣ್ಣೂರು ಮಸ್ಕಿ, ದೇವದುರ್ಗ ತಾಲೂಕು ಅಧ್ಯಕ್ಷ ಬುದ್ದಯ್ಯ ನಾಯಕ, ರಾಯಚೂರು ಗ್ರಾಮೀಣ ಅಧ್ಯಕ್ಷ ಉರುಕುಂದಪ್ಪ ನಾಯಕ, ರಾಯಚೂರು ನಗರ ಘಟಕ ಅಧ್ಯಕ್ಷ ವೀರುಪಾಕ್ಷ ನಾಯಕ, ರಾಣಾ ನಾಯಕ, ವೀರೇಶ ನಾಯಕ, ಮಂಜು ನಾಯಕ ದದ್ದಲ್, ಶರಣು ನಾಯಕ ತಿಮಲಾಪೂರು, ಬಸವರಾಜ ನಾಯಕ, ಮುಕ್ಕಣ್ಣ ನಾಯಕ, ಅಯ್ಯಣ್ಣ ನಾಯಕ ಪಾಮನಕಲ್ಲೂರು ಸೇರಿದಂತೆ ಅನೇಕರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು