K2kannadanews.in
https://youtu.be/rg4ijlt25Es?si=pmelOET7TDgLlfV_
Corporation ರಾಯಚೂರು : ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಘೊಷಣೆ ಮಾಡಲಾಗಿದೆ. ಈ ಹಿನ್ನಡೆಯಲ್ಲಿ ರಾಯಚೂರು ನಗರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು.
ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
https://youtu.be/rkjJLPeBvbE?si=9bfM3DwONc6q3S8n
ಹಿನ್ನಲೆಯಲ್ಲಿ ನಗರದ ಸೂಪರ್ ಮಾರ್ಕೇಟ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು, ನಂತರ ಅಂಬೇಡ್ಕರ್ ವೃತ್ತದಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಾಚರಣೆ ಮಾಡಲಾಯಿತು.