LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿವಿಪಿ ತಾಲೂಕು ನೂತನ ಪದಾಧಿಕಾರಿಗಳ ನೇಮಕಾತಿ.

ಸಿಂಧನೂರು: ನಗರದ ಪ್ರವಾಸಿ ಮಂದಿರದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಮೌನೇಶ ಜಾಲವಾಡಗಿ ನೇತೃತ್ವದಲ್ಲಿ ನೂತನ ತಾಲೂಕು ಪದಾಧಿಕಾರಿಗಳನ್ನು ನೇಮಕಾತಿ ಮಾಡಲಾಯಿತು.ನೂತನ ತಾಲೂಕ ಸಂಚಾಲಕರಾಗಿ ದುರುಗೇಶ್ ಕಲಮಂಗಿ, ಪ್ರಧಾನ ಕಾರ್ಯದರ್ಶಿ ನರಸಪ್ಪ ಅಮರಾಪುರ, ಕಾರ್ಯದರ್ಶಿ ಶರಣಬಸವ ಕಲ್ಮಂಗಿ, ಮಹಮ್ಮದ್ ಸುಲೇಮಾನ್,ಹನುಮಂತ  ಆಯ್ಕೆಯಾದರು.


ರಾಜ್ಯಾದ್ಯಂತ ವಿದ್ಯಾರ್ಥಿ  ಯುವಜನರನ್ನು ಶೈಕ್ಷಣಿಕವಾಗಿ ಮಾತ್ರವಲ್ಲದೇ ಸಾಮಾಜಿಕವಾಗಿ ವೈಚಾರಿಕವಾಗಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದರ ಜೊತೆಗೆ ಅವರನ್ನು ಯುವ ನಾಯಕರನ್ನಾಗಿ ಪರಿವರ್ತಿಸುವ ಭಾಗವಾಗಿ ಇಂದು ರಾಜ್ಯಾದ್ಯಂತ ಹೆಸರು ವಾಸಿಯಾದ ಸಂಘಟನೆಯಾಗಿದೆ.ಮತ್ತು ವಿಶೇಷವಾಗಿ ವಿದ್ಯಾರ್ಥಿ ಯುವ ಜನರ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಸ್ವತಹ ನಾವೇ ಸಂಘಟನಾತ್ಮಕ ಚಟುವಟಿಕೆಗಳ ಮುಖಾಂತರ ನಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಚತುರರಾಗಬೇಕು. ಬಹು ಮುಖ್ಯವಾಗಿ ಶಿಕ್ಷಣಕ್ಕೆ ನಾವು ಪ್ರಮುಖ ಆದ್ಯತೆಯನ್ನು ಕೊಟ್ಟು ನಮ್ಮ ಜೀವನವನ್ನು ಸಾಕಾರಗೊಳ್ಳಲು ಕಾರ್ಯಪ್ರವೃತ್ತರಾಗಬೇಕು ಈ ಸಂದರ್ಭದಲ್ಲಿ ನಮಗೆ ಎದುರಾಗುವ ಶೈಕ್ಷಣಿಕ ತೊಡಕುಗಳು ಸಾಮಾಜಿಕ ಪಿಡುಗುಗಳ ವಿರುದ್ದ ಹೋರಾಡುವ ಪ್ರಜ್ಞಾವಂತರಾಗಬೇಕು. ಹಾಗಾದಾಗ ಮಾತ್ರ ನಮ್ಮ ವಿಮೋಚನೆ ಸಾಧ್ಯ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದವರು ಕೂಡಲೇ ವಿದ್ಯಾರ್ಥಿ ಯುವ ಜನರ ಕಲ್ಯಾಣಕ್ಕಾಗಿ ಶ್ರಮ ವಹಿಸಲು ಕಾರ್ಯಯೋನ್ಮುಖರಾಗಬೇಕು ಎಂದು ಜಿಲ್ಲಾ ಸಂಚಾಲಕ ಮೌನೇಶ ಜಾಲವಾಡಗಿ  ಕರೆಕೊಟ್ಟರು.


ಈ  ಸಂದರ್ಭದಲ್ಲಿ ಮುಖಂಡರಾದ ಮೌನೇಶ ತುಗ್ಗಲದಿನ್ನಿ, ಬಂಡೆಗುರು ಕರೆಗುಡ್ಡ, ಚೆನ್ನಬಸವ ಯಾಪಲಪರ್ವಿ, ರಸೀದ ಬನ್ನಿಗನೂರು, ಪ್ರಶಾಂತ,ಮಂಜುನಾಥ, ಹನುಮಂತ ವಿರುಪಾಪುರ, ಅಫ್ಜಲ್ ಕಲಮಂಗಿ, ಎರಿಸ್ವಾಮಿ ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು