LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ





ಬಳ್ಳಾರಿ,ಅ.1೫

ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಅರ್ಹ ಮತದಾರರು ನಿಗದಿತ ನಮೂನೆ-19 ನ್ನು ಭರ್ತಿ ಮಾಡಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬೇಕು ಎಂದು ಬಳ್ಳಾರಿ ತಾಲ್ಲೂಕು ತಹಸೀಲ್ದಾರರಾದ ರೇಖಾ.ಟಿ ಅವರು ತಿಳಿಸಿದ್ದಾರೆ.

ಅರ್ಜಿಯೊಂದಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ ನ.01ರ ಅರ್ಹತಾ ದಿನಾಂಕಕ್ಕೆ ಮೊದಲು 06 ವರ್ಷಗಳ ಅವಧಿಯಲ್ಲಿ ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಕುರಿತು ಶೈಕ್ಷಣಿಕ ಸಂಸ್ಥೆಗಳಿAದ ಅನುಬಂಧ-2 ರಲ್ಲಿ ಪ್ರಮಾಣ ಪತ್ರದೊಂದಿಗೆ ಬಳ್ಳಾರಿ ತಾಲ್ಲೂಕು ಕಚೇರಿಗೆ ಸಲ್ಲಿಸಬೇಕು.

ಈ ಹಿಂದೆ ಹೆಸರು ಸೇರ್ಪಡೆಯಾಗಿರುವವರು ಸಹ ಇದೀಗ ಪುನ: ನಮೂನೆ-19ರಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ.06 ಕೊನೆಯ ದಿನ.

ನವೆಂಬರ್ 25ರಂದು ಕರಡು ಪಟ್ಟಿ ಪ್ರಕಟವಾಗಲಿದ್ದು, ಡಿಸೆಂಬರ್ 10 ರ ವರೆಗೆ ಆಕ್ಷೇಪಣೆ ಆಹ್ವಾನಿಸಲಾಗುತ್ತದೆ. ಅಂತಿಮ ಪಟ್ಟಿ ಡಿಸೆಂಬರ್ 30ರಂದು ಪ್ರಕಟವಾಗಲಿದೆ. ಶಿಕ್ಷಕರು ನಿಗದಿತ ದಿನಾಂಕದೊಳಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು