LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಡಿತರ ಚೀಟಿ ಪಡೆದುಕೊಂಡವರಿಗೆ ಮಾರ್ಚ್ ತಿಂಗಳಲ್ಲಿ ಪ್ರತಿ ಸದಸ್ಯರಿಗೆ ಇಂತಿಷ್ಟು ಅಕ್ಕಿ.!

 

ಚಿತ್ರದುರ್ಗ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆ ಐದು ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ ರೂ.170/-ರಂತೆ ಡಿಬಿಟಿ  ಮುಖಾಂತರ ಹಣ ಪಾವತಿಸಲಾಗುತ್ತಿರುತ್ತದೆ. ಫೆಬ್ರವರಿ-2025ರ ಮಾಹೆಯಿಂದ ಪ್ರತಿ ಸದಸ್ಯರಿಗೆ ರೂ.170/-ರ ಡಿಬಿಟಿ ಹಣ ಬದಲಾಗಿ 05 ಕೆ.ಜಿ.ಅಕ್ಕಿಯನ್ನು ವಿತರಿಸಲು ತೀರ್ಮಾನಿಸಲಾಗಿರುತ್ತದೆ.

ಮಾರ್ಚ್-2025ರ ಮಾಹೆಯ ಆಹಾರಧಾನ್ಯ ಬಿಡುಗಡೆಯಾಗಿದ್ದು ಹಾಗೂ ಫೆಬ್ರವರಿ-2025ರ ಮಾಹೆಯ ಆಹಾರಧಾನ್ಯ ಸೇರಿ ಮಾರ್ಚ್-2025ರ ಮಾಹೆಯಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ 15 ಕೆ.ಜಿ.ಅಕ್ಕಿ ಹಾಗೂ ಅಂತ್ಯೋದಯ ಎಎವೈ ಪಡಿತರ ಚೀಟಿದಾರರಿಗೆ 01 ರಿಂದ 03 ಸದಸ್ಯರಿಗೆ 35 ಕೆ.ಜಿ.ಅಕ್ಕಿ, 04 ಸದಸ್ಯರಿಗೆ 45 ಕೆ.ಜಿ.ಅಕ್ಕಿ, 05 ಸದಸ್ಯರಿಗೆ 65 ಕೆ.ಜಿ.ಅಕ್ಕಿ, 06  ಸದಸ್ಯರಿಗೆ 85 ಕೆ.ಜಿ.ಅಕ್ಕಿ, 07 ಸದಸ್ಯರಿಗೆ 105 ಕೆ.ಜಿ.ಅಕ್ಕಿ, 08 ಸದಸ್ಯರಿಗೆ 125 ಕೆ.ಜಿ.ಅಕ್ಕಿ, 09 ಸದಸ್ಯರಿಗೆ 145 ಕೆ.ಜಿ.ಅಕ್ಕಿ ಹಾಗೂ 10 ಸದಸ್ಯರಿಗೆ 165  ಕೆ.ಜಿ ಅಕ್ಕಿ ಮುಂದುವರೆದು 10ಕ್ಕಿಂತ ಮೇಲ್ಪಟ್ಟ ಪಡಿತರ ಚೀಟಿಗೆ ಇದೇ ಅನುಪಾತದಂತೆ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈರಲ್ ಮಾಲೀಕನ ಶವ ಇದ್ದ ವಾಹನವನ್ನು 4 ಕಿಮೀ ವರೆಗೂ ಹಿಂಬಾಲಿಸಿದ ಶ್ವಾನ- ವೈರಲ್ ವಿಡಿಯೋ ನೋಡಿಉದಯನಿಧಿ ಸ್ಟಾಲಿನ್‌ನ ಹಿಂದೂ ವಿರೋಧಿ ಹೇಳಿಕೆಗಳು ದ್ವೇಷ ಭಾಷಣಕ್ಕೆ ‌ಸಮ: ಹೈಕೋರ್ಟ್9 ತಿಂಗಳ ಅಸಾಧಾರಣ ಬಾಹ್ಯಾಕಾಶ ಪಯಣದ ಬಳಿಕ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಜೈಪುರ ಬಳಿ ತಪ್ಪಿದ ದೊಡ್ಡ ರೈಲು ಅಪಘಾತಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ವೆಚ್ಚದ ನೀರಿನ ಟ್ಯಾಂಕ್!ಐಎಎಸ್ ಸುಲೋಚನಾ ಮೀನಾ ಯಶಸ್ಸಿನ ಕಥನಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ.ಈ ಕಾರಣಕ್ಕೆ ಜ್ಞಾನಭಾರತಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎಸ್. ರವಿ ಅಮಾನತ್ತು.!ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯನೀವುಗಳು ಯಾವ ಪಕ್ಷದಲ್ಲಿಯಾದರೂ ಇರಿ ಸಮಾಜಕ್ಕೆ ಧಕ್ಕೆ ಬಂದಾಗ ಮಾತ್ರ ಒಂದಾಗಿ: ಸಚಿವ ಕೆ.ಎಚ್.ಮುನಿಯಪ್ಪ