LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿತ್ರದುರ್ಗ : ಈಶ್ವರ ದೇವಸ್ಥಾನದಲ್ಲಿ ಸ್ವಾಮಿಯ ರುದ್ರಾಭೀಷೇಕ

 

ಚಿತ್ರದುರ್ಗ: ನಗರದ ಚಿಕ್ಕಪೇಟೆಯಲ್ಲಿನ ಐಯ್ಯಣ್ಣನ ಪೇಟೆಯಲ್ಲಿರುವ ಈಶ್ವರ ದೇವಸ್ಥಾನದಲ್ಲಿ ಕಾರ್ತಿಕದ ಅಂಗವಾಗಿ ಭಾನುವಾರ ಸ್ವಾಮಿಯ ರುದ್ರಾಭೀಷೇಕ ಕಾರ್ಯಕ್ರಮವನ್ನು ನಡೆಸಲಾಯಿತು.

ಇಂದು ಬೆಳಿಗ್ಗೆಯಿಂದಲೇ ಸ್ವಾಮಿಯ ರುದ್ರಾಭೀಷೇಕ ಕಾರ್ಯವನ್ನು ನೇರವೇರಿಸಲಾಯಿತು. ಈ ಸಮಯದಲ್ಲಿ ಮಹಿಳೆಯರು ಗಂಗಾ ಪೂಜೆಯನ್ನು ನೇರವೇರಿಸಿ, ಕುಂಭಗಳೊಂದಿಗೆ ರುದ್ರಾಭೀಷೇಕಕ್ಕೆ ಗಂಗೆಯನ್ನು ತರಲಾಯಿತು. ಈ ಸಂದರ್ಭದಲ್ಲಿ ಭಕ್ತಾಧಿಗಳು ಆಗಮಿಸಿ ಸ್ವಾಮಿಯ ದರ್ಶನವನ್ನು ಪಡೆದು ಪುನೀತರಾದರು.

ಡಿ.2ರ ಸೋಮವಾರ ಸಂಜೆ 8 ಗಂಟೆಗೆ ಸ್ವಾಮಿಯ ಕಡೇ ಕಾರ್ತಿಕೋತ್ಸವವನ್ನು ಮಹಾ ಮಂಗಳಾರತಿಯೊಂದಿಗೆ ಹಮ್ಮಿಕೊಂಡಿದ್ದು ಇದರಲ್ಲಿ ಸರ್ವ ಭಕ್ತಾಧಿಗಳು ಭಾಗವಹಿಸುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಸಮಿತಿಯವರು ಕೋರಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ವರಮಹಾಲಕ್ಷ್ಮಿ ಹಬ್ಬ ಯಾವ ಗಳಿಗೆಯಲ್ಲಿ ಪೂಜೆ ನೆರವೇರಿಸಿಬೇಕು.? ಪ್ರಸಾದ ತಯಾರಿ ಹೀಗಿರಲಿ.!ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣ; ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್ ದಾಖಲು..!ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು.!ಗ್ರಹ ದೋಷಗಳನ್ನು ನಿವಾರಿಸಿ, ಸರ್ವ ಕಾರ್ಯ ಸಿದ್ಧಿಸುವ ಶ್ರೀ ಪ್ರತ್ಯಂಗಿರಾ ದೇವಿ ಯಂತ್ರ ಪೂಜೆ.!ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲುಬಾಳೆಬರೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಕೋಚಿಂಗ್ ಇಲ್ಲದೆ ಯುಪಿಎಸ್‌ಸಿ ಪರೀಕ್ಷೆ ಪಾಸಾದ ನಿವೇದಿತಾ ಶೆಟ್ಟಿದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..! 07-08-2025ವಚನ: -ಘಟ್ಟಿವಾಳಯ್ಯ .!ಧರ್ಮಸ್ಥಳದಲ್ಲಿ ಹೊಡೆದಾಟ : ನೇತ್ರಾವತಿ ಪಾಂಗಾಳ ಸಮೀಪ ಯೂಟ್ಯೂಬರ್ಸ್ ಮೇಲೆ ಹಲ್ಲೆ