LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಠಕ್ಕೆ ಸೇರಿದ ಜಮೀನನ್ನು ಮಠಕ್ಕೆ ಬಿಟ್ಟುಕೊಡಿಸಿ;ವಿ ಎಸ್ ಶಂಕರ್

ಸಂಡೂರು ತಾಲೂಕು ತೋರಣಗಲ್ಲು ಹೋಬಳಿ ಡಿ.ಅಂತಾಪುರ ಗ್ರಾಮದಲ್ಲಿನ

ಶ್ರೀಶ್ರೀಶ್ರೀ ಅಲ್ಲಿಪುರ ಸ್ವಾಮಿಗಳ ಆಶ್ರಮ ಜಾಗದ ಜಮೀನಿನಲ್ಲಿ ಅಕ್ರಮವಾಗಿ ಪ್ರವೇಶ ಮಾಡಿ ಉಳುಮೆ ಮಾಡುತ್ತಿದ್ದು ಅದನ್ನು ಸಂಬಂಧಪಟ್ಟ ಅಧಿಕಾರಿಗಳು ತಡೆದು ಭಕ್ತಾದಿಗಳಿಗೆ ಅನೂಕೂಲ ಮಾಡಿಕೊಡಬೇಕೆಂದು ರೈತಪರ ಹೋರಾಟಗಾರ, ಬಿಜೆಪಿ ರೈತ ಮೋರ್ಚಾದ ಮುಖಂಡರಾದ ವಿ ಎಸ್ ಶಂಕರ್ ಅವರು  ಒತ್ತಾಯಿಸಿದ್ದಾರೆಪಟ್ಟಣದ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅವರಿಗೆ ಮನವಿಪತ್ರವನ್ನು ಸಲ್ಲಿಸಿ ಮಾತನಾಡಿ.ತೋರಣಗಲ್ಲು ಹೋಬಳಿ ಡಿ.ಅಂತಾಪುರ ಗ್ರಾಮದ ಸರ್ವೆ ನಂ:146/, ವಿಸ್ತೀರ್ಣ : 1-30 ಸೆಂಟ್ಸ್ ವುಳ್ಳ ಜಮೀನುನಲ್ಲಿ 1968 ರಿಂದ ಜಾಗದಲ್ಲಿ ಆಶ್ರಮ ಕಟ್ಟಿಕೊಂಡು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು, ಸಾವಿರಾರು ಭಕ್ತಾದಿಗಳು ಧ್ಯಾನ, ಭಜನೆ, ವಿಚಾರ, ಕಾರ್ಯಕ್ರಮಗಳು ಮಾಡುತ್ತಾ ಭಕ್ತಿ ಪೂರ್ವಕವಾಗಿ ಸಾವಿರಾರು ಭಕ್ತಾದಿಗಳು ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದ್ದಾರೆ.

 ಮಠಕ್ಕೆ ಸೇರಿಸ ಜಮೀನಿಗೆ ಸಂಬಂದಪಟ್ಟಂತೆ  ಸರ್ವೆ ನಂ:146/,ರಲ್ಲಿ ಶ್ರೀಶ್ರೀಶ್ರೀ ಅಲ್ಲೀಪುರ ಸ್ವಾಮಿಗಳ ಟ್ರಸ್ಟ್ ಆಶ್ರಮ ಎಂದು ಸಾಗುವಳಿ ಕಾಲಂ ನಲ್ಲಿ ಹಾಗೂ 1994-95ರಲ್ಲಿನ ಹಳೆ ಪಹಣಿಯಲ್ಲಿರುತ್ತದೆ.

 ಸಂಬಂಧಪಟ್ಟ ಅಧಿಕಾರಿಗಳು ಮನವಿಯನ್ನು ಪರಿಶೀಲಿಸಿ,ಖುದ್ದು ಸ್ಥಳಪರಿಶೀಲನೆಯನ್ನು ಮಾಡಿ ಸದ್ಯ ಜಮೀನಿನಲ್ಲಿ ಈಗ ಅಕ್ರಮವಾಗಿ ಪ್ರವೇಶ ಮಾಡಿ ಜಮೀನು ಸಾಗುವಳಿ ಮಾಡುತ್ತಿರುವ ಅಗಸರ ಹನುಮಂತಪ್ಪ ಮತ್ತು ಕುಟುಂಬಸ್ಥರ ಮೇಲೆ ಸೂಕ್ತ ರೀತಿಯ ಕ್ರಮಗಳನ್ನು ಜರುಗಿಸಿ ಮಠಕ್ಕೆ  ಮತ್ತು ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿಯನ್ನು ಮಾಡಿಕೊಂಡರು.

ಸಂಧರ್ಭದಲ್ಲಿ ರೈತರು, ಮಠದ ಭಕ್ತಾದಿಗಳು ಹಾಗೂ ಇತರರು ಇದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು