LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ: --ಸೊಡ್ಡಳ ಬಾಚರಸ  .!

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಕರ್ತಾರನಟ್ಟಿದ ವಿಧಿಗಂಜಿ, ಪಾತಾಳಲೋಕದಲ್ಲಿ ಹೊಕ್ಕಡಗಿದಡೆ,

ಭೂತಳದ ಮೇಲೆ ಹೊಮ್ಮರೆಯಾಗಿ ಹರಿದಡೆ, ಕೊಲ್ಲದೆ ವಿಧಿ ?

ತಪ್ಪು ತಡೆಯಿಲ್ಲದ ತಪಸಿಗಪ್ಪುದೆ ಶಲದ ವಿಧಿ ?

ಹರನಟ್ಟಿದ ಬೆಸನದಿಂದ ಮೆಕ್ಕೆ ಹಾವಾಗಿ ತಿನ್ನದೆ ವಿಧಿ ?

ದೇವ ದಾನವ ಮಾನವರ ಒಕ್ಕಲಿಕ್ಕಿ ಕೊಲ್ಲದೆ ವಿಧಿ ?ಮುಕ್ಕಣ್ಣ ಸೊಡ್ಡಳನಾಣತಿವಿಡಿದು.

 

-ಸೊಡ್ಡಳ ಬಾಚರಸ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶ ಕೆಂಪು ಕೋಟೆ ಸ್ಫೋಟ ಪ್ರಕರಣ : ಶಂಕಿತ ಭಯೋತ್ಪಾದಕನ ಗುರುತು ಪತ್ತೆ!ಹಿರಿಯ ಸ್ವಾಮೀಜಿ ಶ್ರೀ ಶ್ರೀ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ.!ತುಳಸಿ ಗಿಡದ ಮುಂದೆ ದುರ್ಗಾದೇವಿಯ ಫೋಟೋ ಇಟ್ಟು ಈ ಒಂದು ಕೆಲಸವನ್ನು ಮಾಡಿದರೆ ಮನೆಗೆ ರಕ್ಷಣೆ ದೊರೆಯುತ್ತದೆ.ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನಅಮೆರಿಕದ ಕೆಲಸವನ್ನು ತೊರೆದು ನಿಹಾರಿಕಾ ಐಪಿಎಸ್ ಅಧಿಕಾರಿಯಾದ ಕಥೆಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದವರಿಗೆ ಸ್ವಲ್ಪ ಖುಷಿ ಸುದ್ದಿ.!ದೆಹಲಿ ಕಾರ್ ಸ್ಪೋಟ: ಪೊಲೀಸರು ಯುಎಪಿಎ ಪ್ರಕರಣ ದಾಖಲು.!ಇದುವರೆಗೂ ತಮ್ಮ ಆಸ್ತಿ ಮತ್ತು ದಾಯಿತ್ವ ವಿವರಗಳನ್ನು ಸಲ್ಲಿಸದ ಸಚಿವರು, ಶಾಸಕರ ಪಟ್ಟಿ ಇಲ್ಲಿದೆ.!ನೀವು ಯುವನಿಧಿ ಯೋಜನೆಯ ಫಲಾನುಭವಿಗಳ.? ಹಾಗಾದ್ರೆ ಇದು ಕಡ್ಡಾಯ.!11-11-2025 ದಿನದ ಮಂಡಕ್ಕಿ ಒಗರಗಣೆ- ಮಿರ್ಚಿ ..!