LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಶಿವಮೊಗ್ಗ : ಹೆಡ್ ಕಾನ್ ಸ್ಟೇಬಲ್ ಠಾಣೆಯಲ್ಲೇ ಆತ್ಮಹತ್ಯೆಗೆ ಶರಣು.!

 

ಶಿವಮೊಗ್ಗ : ಶಿವಮೊಗ್ಗದ ಸಂಚಾರಿ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ಹೆಡ್ ಕಾನ್ ಸ್ಟೇಬಲ್ ಮೊಹ್ಮಮದ್ ಝಕ್ರಿಯ ಎಂದು ತಿಳಿದುಬಂದಿದೆ.

ಕಳೆದ ಕೆಲವು ದಿನಗಳಿಂದ ರಜೆಯಲ್ಲಿದ್ದ ಮೊಹಮ್ಮದ್ ಇತ್ತೀಚೆಗೆ ಡ್ಯೂಟಿಗೆ ಹಾಜರಾಗಿದ್ದರು. ಬಸ್ ನಿಲ್ದಾಣದ ಬಳಿ ಕರ್ತವ್ಯ ಮುಗಿದ ಬಂದ ಅವರು ಪೊಲೀಸ್ ಠಾಣೆಯ ಹಿಂಬದಿಯ ಸೆಲ್ ಇರುವ ಜಾಗದಲ್ಲಿ ಸೂಸೈಡ್ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದುವೆ ಮಂಟಪಕ್ಕೆ ಹೋಗುತ್ತಿದ್ದಾಗಲೇ ವರನ ಮೇಲೆ ಹಲ್ಲೆ4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌..!!ತಿಂಗಳಿಗೆ 5 ಲಕ್ಷ ರೂ. ಮೇಕಪ್‌ಗೆ ಖರ್ಚು - ಕಿಲಾಡಿ ಕಳ್ಳಿಯ ಅಸಲಿ ಆಟ ಬಯಲು!ಎಂಬಿಬಿಎಸ್ ನಿಂದ ಯುಪಿಎಸ್‌ಸಿ ಪಾಸಾದ ಅರ್ತಿಕಾ ಶುಕ್ಲಾಚಿತ್ರದುರ್ಗ ಶಾಸಕ ಕೆ.ಸಿ. ವಿರೇಂದ್ರ ಪಪ್ಪಿಗೆ ಇಡಿ ಯಿಂದ ಮತ್ತೊಂದು ಶಾಕ್.!ಸರಕಾರಿ ವೈದ್ಯರು ಹಾಗೂ ಗುತ್ತಿಗೆ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ನಿಷೇಧ.!ಫೆ.01ಕ್ಕೆ ಬೃಹತ್ ಉದ್ಯೋಗ ಮೇಳ:  100 ಕ್ಕೂ ಹೆಚ್ಚು ಕಂಪನಿಗಳು ಭಾಗಿ ಚಿತ್ರದುರ್ಗ: ಈ ಹಳ್ಳಿಗಳ ಸಾರ್ವಜನಿಕರಿಗೆ ಎಚ್ಚರಿಕೆ ಪ್ರಕಟಣೆ ಏನು.?ದಾವಣಗೆರೆ ವಿವಿ 13 ನೇ ಘಟಿಕೋತ್ಸವ -ಚಿನ್ನದ ಪದಕಗಳ ಬೇಟೆಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ,.!30-01-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.!