LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

SHOCKING: ಬೆಂಗಳೂರಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಪೋಟ: ವ್ಯಕ್ತಿ ಸಾವು

ಬೆಂಗಳೂರು: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಪೋಟಗೊಂಡು ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಸಿ ಟೌನ್ ನಲ್ಲಿ ನಡೆದಿದೆ.

ಲೂಥ್ ನಾಥನ್(62) ಮೃತಪಟ್ಟ ವ್ಯಕ್ತಿ. ಮನೆಯಲ್ಲಿ ಬೈಕ್ ಚಾರ್ಜ್ ಗೆ ಹಾಕಿ ಲೂಥ್ ನಾದನ್ ಹಾಲ್ ನಲ್ಲಿ ಮಲಗಿದ್ದ ವೇಳೆ ಏಕಾಏಕಿ ಬೈಕ್ ನ ಬ್ಯಾಟರಿ ಸ್ಪೋಟಗೊಂಡಿದೆ. ಇದರಿಂದಾಗಿ ಲೂಸ್ ನಾಧನ್ ಮೃತಪಟ್ಟಿದ್ದಾರೆ.

 ಅವರು ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಮನೆಯ ನೆಲಮಹಡಿಯಲ್ಲಿ ಒಬ್ಬರೇ ಮಲಗಿದ್ದರು. ಮೊದಲ ಮಹಡಿಯಲ್ಲಿ ಮಕ್ಕಳು ವಾಸವಾಗಿದ್ದರು. ಎಲೆಕ್ಟ್ರಿಕ್ ಬೈಕ್ ಚಾರ್ಜ್ ಗೆ ಹಾಕಿ ಸಮೀಪದಲ್ಲಿ ಲೂಥ್ ನಾಥನ್ ಮಲಗಿದ್ದರು. ಬ್ಯಾಟರಿ ಸ್ಪೋಟಗೊಂಡು ಮನೆಗೆ ಬೆಂಕಿ ತಗುಲಿ ಹಾನಿಯಾಗಿದೆ. ಲೂಥ್ ನಾಥನ್ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹಲಸೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ಕೇಸರಿ ಶಾಲು ಹಾಕಲೂ ಅವಕಾಶ ನೀಡಬೇಕು: ಯತ್ನಾಳ್ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಅಂತ ಬುಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಹೊಸ ಆ್ಯಪ್!ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪದವಿ ಕಾಲೇಜು ಬೋಧಕರಿಗೆ ಗುಡ್ ನ್ಯೂಸ್: ವೇಳಾಪಟ್ಟಿ ಪ್ರಕಟಶೇ. 12.5 ರಷ್ಟು ವೇತನ ಹೆಚ್ಚಳ ಒಪ್ಪದ ಸಾರಿಗೆ ನೌಕರರು, ಮೇ 20ರಿಂದ ಮುಷ್ಕರದ ಎಚ್ಚರಿಕೆBIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು: ಸರ್ಕಾರದಿಂದ ಮಹತ್ವದ ಆದೇಶALERT : ಸಾರ್ವಜನಿಕರೇ ಎಚ್ಚರ : ಶೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ಉದ್ಯಮಿಗೆ 16 ಕೋಟಿ ರೂ. ವಂಚನೆ!ಮೇ 18 ರಿಂದ SSLC ಪರೀಕ್ಷೆ-2 ಆರಂಭ ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆGOOD NEWS : ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಬೆಂಗಳೂರಿನ ಕೆಲ ಕಂಪನಿಗಳಿಂದ ‘ವರ್ಕ್ ಫ್ರಮ್ ಹೋಮ್’ ನೀಡಲು ಚಿಂತನೆ.!ಬೈಕ್ ಬಾಕ್ಸ್ ನಲ್ಲಿದ್ದ 1 ಲಕ್ಷ ಹಣ ಕದ್ದು ಪರಾರಿಯಾದ ಖದೀಮರು: ಪೊಲೀಸ್ ಠಾಣೆ ಎದುರೇ ಘಟನೆBIG NEWS : ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ 24 ಮಕ್ಕಳ ರಕ್ಷಣೆ : ಮದರಸಾದ ನರಕಯಾತನೆ ಬಿಚ್ಚಿಟ್ಟ ಬಿಹಾರದ ಬಾಲಕರು.!