ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ
ವಚನ:
ಪುಣ್ಯವ ಮಾಡಬೇಕೆಂದು ಮರುಗಬೇಡ,
ಪಾಪವ ಮಾಡದಿದ್ದಡೆ ಪುಣ್ಯ ದಿಟ.
ಬೇರೆ ತೀರ್ಥ ಬೇಡ
ಸತ್ಯವ ನುಡಿವಲ್ಲಿ ಸಂದಿಲ್ಲದಿಹನು.
ಕಪಿಲಸಿದ್ಧಮಲ್ಲಿಕಾರ್ಜುನ
ಹುಸಿಗೆ [ಹುರುಡಿಗನು]
-ಸಿದ್ಧರಾಮೇಶ್ವರ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.