ನಂತರ ಮಾತನಾಡಿ ಧಾರ್ಮಿಕ ಕಾರ್ಯಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಕೊಡುಗೆ ನೀಡುತ್ತಾ ಬರುತ್ತಿದ್ದು ಕರ್ನಾಟಕ ರಾಜ್ಯಾದ್ಯಂತ ಧಾರ್ಮಿಕ ಭಕ್ತಿ ಭಾವ ಆಧ್ಯಾತ್ಮಿಕತೆ ಹೆಚ್ಚಿಸಲು ಹಳೆ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸಹಾಯ ಹಸ್ತ ಚಾಚುತಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅತ್ಯಂತ ಸ್ವಚ್ಛ ಪರಿಸರ ಕಾಪಾಡಿದ ಹೆಗ್ಗಳಿಕೆಯು ನಮ್ಮ ಕರ್ನಾಟಕದ ಉಳಿದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಅನುಷ್ಠಾನವಾಗುವ ಯೋಜನೆ ರೂಪಿಸಿಕೊಂಡು ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯಕ್ರಮದೊಟ್ಟಿಗೆ ಕಸ ವಿಲೆವರಿಗೆ ಪರಿಕರ ವಿತರಿಸಲಾಗಿದೆ ಧರ್ಮಸ್ಥಳದ ಮೂಲಕ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಜನಾ ಮಂಡಳಿ ಹಾಗೂ ಗ್ರಾಮಗಳಲ್ಲಿರುವ ಭಜನಾ ಮಂಡಳಿಗಳಿಗೆ ಕಟ್ಟಡ ರಚನೆ ಹಾಗೂ ತರಬೇತಿಗೆ ಸಹಕಾರ ನಿಡಲಾಗುತ್ತಿದೆ ಪ್ರತಿ ವರ್ಷ ಕ್ಷೇತ್ರ ಧರ್ಮಸ್ಥಳದಲ್ಲಿ ಸರ್ವಧರ್ಮ ಸಮ್ಮೇಳನ ನಡೆದುಕೊಂಡು ಬರುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ದೇವಸ್ಥಾನದ ಊರಿನ ಗಣ್ಯರು .ಕೆ ಮಲ್ಲಾರೆಡ್ಡಿ
ದೇವಸ್ಥಾನ ಅಧ್ಯಕ್ಷ .ಭಾಸ್ಕರ್ ರೆಡ್ಡಿ
ಖಜಾನೆ ಕೆ .ಈರಣ್ಣ ಹಂಗಳೂರು ಮೇಲ್ವಿಚಾರಕರಾದ ಪ್ರಬಯ್ಯ ತಾಲೂಕು ಸ್ವ ಸಹಾಯ ಸಂಘಗಳ ವಿಜಯಕ್ಷಣಾಧಿಕಾರಿ ಶ್ರೀಮತಿ ಸುವರ್ಣ ಸೇವಾ ಪ್ರತಿನಿಧಿ ಮಲ್ಲಿಕಾರ್ಜುನ,ದೇವಸ್ಥಾನ ಸಮಿತಿಯ ಸದಸ್ಯರು ಗ್ರಾಮ ಗಣ್ಯರು ಪಾಲ್ಗೊಂಡಿದ್ದರು.