LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

SSLC, PUC ಪಾಸಾದವರಿಗೆ ಗುಡ್ ನ್ಯೂಸ್ : KPTCLನಲ್ಲಿ 2975 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯು 2975 ಕಿರಿಯ ಸ್ಟೇಶನ್ ಅಟೆಂಡೆಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಒಟ್ಟು ಹುದ್ದೆಗಳು : 2975

ಅರ್ಜಿ ಸಲ್ಲಿಸುವ ಬಗೆ : ಆನ್​​ಲೈನ್
ಉದ್ಯೋಗ ಸ್ಥಳ : ಕರ್ನಾಟಕ

ವೇತನ ಶ್ರೇಣಿ :


1ನೇ ವರ್ಷ – ರೂ. 17,000/-
2ನೇ ವರ್ಷ – ರೂ. 19,000/-
3ನೇ ವರ್ಷ – ರೂ. 21,000/-

ವಿದ್ಯಾರ್ಹತೆ :


* 10ನೇ, 12ನೇ ತರಗತಿ ಪಾಸಾಗಿರಬೇಕು.
* ಡಿಪ್ಲೋಮಾ, ಬಿ.ಇ ಅಥವಾ ಬಿ.ಟೆಕ್ ತೇರ್ಗಡೆಯಾಗಿರಬೇಕು.

ವಯೋಮಿತಿ :


ನೇಮಕಾತಿ ಅಧಿಸೂಚನೆಯ ಪ್ರಕಾರ 2024 ನವೆಂಬರ್ 20ರಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷವಾಗಿರಬೇಕು.

ವಯೋಮಿತಿ ಸಡಿಲಿಕೆ :


ಎಸ್‌ಸಿ/ ಎಸ್‌ಟಿ/ ಕ್ಯಾಟ್-I ಅಭ್ಯರ್ಥಿಗಳು : 05 ವರ್ಷ
ಪ್ರವರ್ಗ – 2ಎ /2ಬಿ /3ಎ & 3ಬಿ ಅಭ್ಯರ್ಥಿಗಳು : 03 ವರ್ಷ

ಆಯ್ಕೆಯ ವಿಧಾನ :


ಮೆರಿಟ್ ಪಟ್ಟಿ, ಕನ್ನಡ ಭಾಷಾ ಪರೀಕ್ಷೆ, ಆಪ್ಟಿಟ್ಯೂಡ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :


ಅಂಗವಿಕಲ ಅಭ್ಯರ್ಥಿಗಳು – ಇಲ್ಲ
ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳು – ರೂ. 378
ಸಾಮಾನ್ಯ/ ಪ್ರವರ್ಗ – 2ಎ/ 2ಬಿ/ 3ಎ & 3ಬಿ ಅಭ್ಯರ್ಥಿಗಳು : ರೂ. 614

ಪ್ರಮುಖ ದಿನಾಂಕಗಳು :


ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಅಕ್ಟೋಬರ್ 21
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 20
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ಗೆ ಭಾವುಕ ಪತ್ರ ಬರೆದ ಪ್ರಧಾನಿ ಮೋದಿಹೋಟೆಲ್ ರೂಮ್‌ ನಲ್ಲಿ ಸೀಕ್ರೆಟ್ ಕ್ಯಾಮೆರಾ - ಪತ್ತೆ ಹಚ್ಚಲು ಇಲ್ಲಿದೆ ಟಿಪ್ಸ್‌..!ಭೂ ಒತ್ತುವರಿ ತೆರವು ವಿಚಾರ: 'ನಾವು ಹೆಚ್‌ಡಿಕೆ ರಾಜೀನಾಮೆ ಕೇಳಲ್ಲ'- ಚಲುವರಾಯಸ್ವಾಮಿಭೂಮಿಯತ್ತ ಸುನಿತಾ, ಬುಚ್ -ಬಾಹ್ಯಾಕಾಶ ನಿಲ್ದಾಣದಿಂದ ಹೊರಟ ಸ್ಪೇಸ್​ಎಕ್ಸ್​ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಕದನ ವಿರಾಮ ಉಲ್ಲಂಘನೆ- ಏರ್‌ಸ್ಟ್ರೈಕ್‌ನಲ್ಲಿ 200 ಜನ ಬಲಿಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಬಿಜೆಪಿ ಅವರು ಹೇಳುವ ಪ್ರಕಾರ ಅಂಬೇಡ್ಕರ್‌ ಅವರನ್ನು ಸೋಲಿಸಿದ್ದು ಯಾರು ಗೊತ್ತಾ??ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟು, ಮತಬ್ಯಾಂಕ್‌ ಗಟ್ಟಿಮಾಡಿಕೊಳ್ಳುವ ಪ್ರಯತ್ನ- ಬೊಮ್ಮಾಯಿಮನೆ ಬಿಟ್ಟು ಬಂದ ಅಪ್ರಾಪ್ತೆ ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ..!ಗಾಝಾದ ಮೇಲೆ ಇಸ್ರೇಲ್’ನಿಂದ ಭಯೋತ್ಪಾದಕ ದಾಳಿ: ಪುಟ್ಟ ಮಕ್ಕಳು ಸೇರಿ 300 ಮಂದಿ ಮೃತ್ಯು