LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೃದಯಾಘಾತದ ಭಯ ಬಿಡಿ: ಜನರಿಗೆ ರಾಜ್ಯ ಸರ್ಕಾರ ಕಿವಿಮಾತು

ಬೆಂಗಳೂರು: ಹೃದಯಾಘಾತದ ಬಗ್ಗೆ ಆತಂಕ ಬೇಡ. ಸರಿಯಾದ ನಿದ್ದೆ, ದೈಹಿಕ ವ್ಯಾಯಾಮ ಮಾಡುವುದರ ಜೊತೆಗೆ ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಿ. ಹೃದಯ ಸಂಬಂಧಿ ಸಮಸ್ಯೆಗಳಿದ್ದರೆ ಆಗಾಗ್ಗೆ ತಪಾಸಣೆ ಮಾಡಿಸಿಕೊಳ್ಳಿ. ಇಲ್ಲವಾದಲ್ಲಿ ವರ್ಷಕ್ಕೊಮ್ಮೆ ಹೃದಯದ ತಪಾಸಣೆ ಮಾಡಿಸಿಕೊಳ್ಳಿ ಎಂದು ರಾಜ್ಯ ಸರ್ಕಾರ ಸಲಹೆ ನೀಡಿದೆ.

ರಾಜ್ಯದಲ್ಲಿ ಹೃದಯಾಘಾತದಿಂದ ಮರಣವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕರಿಗೆ ಕಿವಿಮಾತು ಹೇಳಿರುವುದಾಗಿದೆ.

ಹೃದಯಾಘಾತದ ಭಯಕ್ಕೆ ತಪಾಸಣೆ ಮಾಡಿಸಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಈ ಸಲಹೆ ನೀಡಲಾಗಿದೆ. ಹೃದಯಾಘಾತಕ್ಕೆ ಕೊರೋನಾ ಲಸಿಕೆ ಕಾರಣವಲ್ಲ. ಲಸಿಕೆ ಬಗ್ಗೆ ಸಂದೇಹ ಬೇಡ. ಹೃದಯದ ತಪಾಸಣೆಗೆ ಹೆಚ್ಚಿನ ಜನರು ಬರುತ್ತಿರುವುದರಿಂದ ಆಸ್ಪತ್ರೆಗಳಿಗೆ ಅನಗತ್ಯ ಒತ್ತಡ ಬೀಳುತ್ತಿರುವುದಾಗಿಯೂ ಸರ್ಕಾರ ತಿಳಿಸಿದೆ.



ರಸ್ತೆ ಬದಿ ಆಹಾರ, ಅದನ್ನು ತಯಾರಿಸುವ ವಿಷಯಕ್ಕೆ ಸಂಬಂಧಿಸಿದ ಹಾಗೆಯೂ ಸರ್ಕಾರ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುತ್ತದೆ ಎಂದು ಮೂಲಗಳು ಹೇಳಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026