LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉರ್ದು ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕನಿಗೆ ಶಿಕ್ಷಕಿ ಚಪ್ಪಲಿ ಸೇವೆ.!

 

ಬಾಗಲಕೋಟೆ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಾಟಕ ಮಾಡಿಸುವ ವಿಚಾರಕ್ಕೆ ಇಲಕಲ್ಲ ಉರ್ದು ಶಾಲೆಯ ಶಿಕ್ಷಕಿಯ ಅಮೀನಾ ತಮಗೆ ಶಾಲೆಯಲ್ಲಿ ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಆರೋಪಿಸಿ ಶಿಕ್ಷಕ ಅಂದಾನಯ್ಯ ವಸ್ತ್ರದ ಇಲಕಲ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಶಾಲೆಯ ಕೆಲವು ವಿದ್ಯಾರ್ಥಿಗಳು ಆಗಸ್ಟ್ 15ರ ಕಾರ್ಯಕ್ರಮದಲ್ಲಿ ಶಿಕ್ಷಕ ಅಂದಾನಯ್ಯ ಅವರು ನಮಗೆ ಡ್ರಾಮಾ ಮಾಡಿಸುತ್ತಾರೆ ಎಂದು ಶಿಕ್ಷಕಿ ಅಮೀನಾ ಮುಂದೆ ಹೇಳಿದ್ದಾರೆ. ಆಗ ಡ್ರಾಮಾ ಮಾಡೋರಿಗೂ, ಮಾಡಿಸುವವರಿಗೂ ಚಪ್ಪಲಿ ತಗೊಂಡು ಹೊಡೆಯುತ್ತೇನೆ ಎಂದು ಶಿಕ್ಷಕಿ ಅಮೀನಾ ಹೇಳಿದ್ದಾರೆ.

ಈ ವಿಷಯ ತಿಳಿದ ಅಂದಾನಯ್ಯ ಅವರು ಆ ರೀತಿ ವಿದ್ಯಾರ್ಥಿಗಳ ಮುಂದೆ ಮಾತನಾಡಬೇಡಿ ಎಂದು ಹೇಳಲು ಹೋದಾಗ ಶಿಕ್ಷಕಿ ಚಪ್ಪಲಿಯಿಂದ ಹೊಡೆದಿದ್ದಾರೆ. ಇದರಿಂದ ಕೋಪಗೊಂಡ ಅಂದಾನಯ್ಯ ಶಿಕ್ಷಕಿ ಅಮೀನಾ ನಡೆ ಬಗ್ಗೆ ಆಕ್ಷೇಪಿಸಿ ಇಲಕಲ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.!
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026