LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆ ನ.23 ರಂದು ಈ ವಾರ್ಡ್ ಗಳಲ್ಲಿ ಕರೆಂಟ್ ಇರುವುದಿಲ್ಲ.!

 

   ದಾವಣಗೆರೆ: ದಾವಣಗೆರೆ ಮತ್ತು ಯರಗುಂಟ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಮಂಡಿಪೇಟೆ ಫೀಡರ್ ಮತ್ತು ಯರಗುಂಟ ಎಫ್-06 ಶಿವಾಲಿ,ಎಫ್-07 ಶಿವನಗರ ಮತ್ತು ಎಫ್-16 ಎಸ್ ಜೆಎಂ,ವಿಜಯನಗರ ,ಎಸ್  ಟಿ ಪಿ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ನವಂಬರ್ 23 ರಂದು ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾಕ್ರ್ಸ್ ನಗರ, ಪೆÇಲೀಸ್ ದೇವರಾಜ್ ಕ್ವಾರ್ಟಸ್(ಬೇತೂರ್ ರಸ್ತೆ)ಮಂಡಿಪೇಟೆ, ಅಶೋಕ ಟಾಕೀಸ್,  ಬಿನ್ನಿ ಕಂಪನಿ ರಸ್ತೆ, ಮಹಾವೀರ , ಕೆಆರ್ ರಸ್ತೆ, , ಗಡಿಯಾರ ಕಂಬ, ಬಿಟಿ ಗಲ್ಲಿ, ಬೆಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ, ಪೆÇೀಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ,ಎಸ ಪಿ ಎಸ  ನಗರ , ಬಿ ಎನ್  -1 ಲೇಔಟ್ , ಭಾμÁ ನಗರ , ಚೌಡೇಶ್ವರಿ ನಗರ , ಗಾಂಧಿನಗರ , ಶಿವನಗರ ,ಎಸ್ ಎಸ್  ಎಂ ನಗರ , ಬಿ ಡಿ ಲೇಔಟ್ .

ಬಿಸ್ಮಿಲ್ಲಾ ಲೇಔಟ್ , ಹೆಗ್ಡೆ ನಗರ , ರಜವುಳ್ಳ ಮುಸ್ತಫಾ ನಗರ , ಅಜಾದ್ ನಗರ ,ಭಾμÁ ನಗರ ಮೇನ್ ರೋಡ್ .ಎಸ್ ಜೆ ಎಂ ನಗರ 1 ನೇ ಕ್ರಾಸ್ ಇಂದ 16 ನೇ ಕ್ರಾಸ್ ವರೆಗೆ , ಸೇವಾದಳ ಕಾಲೋನಿ , ಹೊಸ ಕ್ಯಾಂಪ್ , ಬಿ ಎನ್ ಲೇಔಟ್,ದೇವರಾಜ್ ಅರಸ್ ಬಿ ಅಂಡ್ ಸಿ ಬ್ಲಾಕ್ , ಕೊಂಡಜ್ಜಿ ರೋಡ್ , ಎಸ್ ಪಿ ಆಫೀಸ್ , ಅರ್‍ಟಿಓ ಆಫೀಸ್ ,ವಿಜಯನಗರ ಬಡಾವಣೆ , ರಾಜೀವ್ ಗಾಂಧಿ ಬಡಾವಣೆ , ಎಸ್  ಪಿ ಎಸ್ ನಗರ 2ನೆ ಹಂತ , ಎಸ್‍ಎಂಕೆ ನಗರ , ವಾಲ್ಮೀಕಿ ಸರ್ಕಲ್ ಸುತ್ತ ಮುತ್ತ ,ಕುರುಬರ ಕೇರಿ ,ಅಜಾದ್ ನಗರ 1,2,3 ನೇ ಕ್ರಾಸ್,ಅಹಮದ್ ನಗರ ,ಬಸವರಾಜ್ ಪೇಟೆ ,ಎಚ್ ಸಿ ಗಲ್ಲಿ ,ಕೆಬಿಎನ್ ಗಲ್ಲಿ ,ಗಣೇಶ್ ಪೇಟೆ ,ದೇವಾಂಗ ಪೇಟೆ,ಕಾಳಿಕಾದೇವಿ ರೋಡ್ ,ಎಂ ಜಿ ರೋಡ್ ,ಮಂಡಿಪೇಟೆ ರೋಡ್ ,ಗುಡ್ ಶೆಡ್ ರೋಡ್ ,ಬಿನ್ನಿ ಕಂಪನಿ ರೋಡ್ ,ಮಹಾವೀರ ರೋಡ್ ,ಎನ್ ಆರ್ ರೋಡ್ ,ಚಾಮರಾಜ್ ಪೇಟೆ ,ಗಡಿಯಾರ ಕಂಬ, ವಿಜಯಲಕ್ಷ್ಮಿ ರೋಡ್ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆ