ನಿಮ್ಮ ಶತ್ರುಗಳನ್ನು ದಮನ ಮಾಡುವ ಈ ಒಂದು ತಂತ್ರ ಮಾಡಿ ಸಾಕು
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಶತ್ರುಗಳನ್ನು ದಮನ ಮಾಡುವ ಸಲುವಾಗಿ ಈ ಒಂದ ತಂತ್ರವು ಹೀಗಿದೆ. ಮೂರು ಸೋಮವಾರ ಅಥವಾ ಏಳು ಸೋಮವಾರದ ಈ ಪ್ರಯೋಗವನ್ನು ಮಾಡಬೇಕಾಗುತ್ತದೆ
ಏನು ಮಾಡಬೇಕೆಂದರು ಬಿಳಿ ಎಕ್ಕದ ಹೂವನ್ನು 108 ಪೋಣಿಸಿ ಹಾರ ಮಾಡಿ ಈಶ್ವರನಿಗೆ ಹಾಕಬೇಕು. ಹಾಗೂ ಶತ್ರುವಿಗೆ ನೀನೇ ನೋಡಿಕೋ, ಈ ರೀತಿಯಾಗಿ ಪರಿಪರಿಯಾಗಿ ನನ್ನನ್ನು ಕಾಡುತ್ತಿದ್ದಾನೆ.
ಎಂದು ಹೇಳಿ ದೇವರ ಮುಂದೆ ನಿವೇದನೆ ಮಾಡಿಕೊಳ್ಳಿ ಹಾಗೂ ಪರಶಿವನ ಪಾದದ ಕೆಳಗೆ ಶತ್ರುವಿನ ಹೆಸರಿನಲ್ಲಿ ಎಷ್ಟು ಅಕ್ಷರವಿದೆಯೋ ಅಷ್ಟೇ ಪ್ರಮಾಣದ ಕಪ್ಪು ಗುಲಗಂಜಿಯನ್ನು ಶಿವನ ಪಾದದ ಬಳಿ ಇಡಬೇಕು ಉದಾರಣೆಗೆ ರಾಮಕೃಷ್ಣ ನಾಲ್ಕು ಅಕ್ಷರ ಅಲ್ಲಿಗೆ ನಾಲ್ಕು ಕಪ್ಪು ಗುಲಗಂಜಿಯನ್ನು ಶಿವನ ಪಾದದ ಬಳಿ ಇಡಬೇಕು ಎಂಬುದಾಗಿ ಅರ್ಥ ಈ ರೀತಿಯಾಗಿ ಮೂರು ಸೋಮವಾರ ಅಥವಾ ಏಳು ಸೋಮವಾರ ನಿರಂತರವಾಗಿ ಶತ್ರು ಧ್ವಂಸ ಆಗಲಿ ಎಂದು ಸಂಕಲ್ಪ ಮಾಡಿಕೊಂಡು ಮಾಡಿದ್ದೆ ಆದಲ್ಲಿ 100ಕ್ಕೆ 100% ಅಷ್ಟು ಆತ ಉಚ್ಚಾಟನೆಗೊಳ್ಳುವನು.
ಇದು ನಡೆಯುವುದು ತಾಳ್ಮೆಯಿಂದ ಮನಸ್ಸು ಕೊಟ್ಟು ಮಾಡಿದ್ದಲ್ಲಿ ಶತ್ರುಗಳಿಂದ ನೆಮ್ಮದಿ ದೊರಕುತ್ತದೆ
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.