ದಾವಣಗೆರೆ: ಇಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!
ದಾವಣಗೆರೆ: ಮಾಯಕೊಂಡ ವಿದ್ಯುತ್ ವಿತರಣ ಕೇಂದ್ರದÀಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿAದ ಫೆ.12 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆನಗೋಡು, ಬುಳ್ಳಾಪುರ, ಬಸವನಗಿರಿ ಬಡಾವಣೆ, ಚಿನ್ನಸಮುದ್ರ, ದೊಡ್ಡರಂಗವ್ವನಹಳ್ಳಿ, ಈಚಗಟ್ಟ, ಗಂಗನಕಟ್ಟೆ, ಹಾಲುವರ್ತಿ, ಹನುಮನಹಳ್ಳಿ, ಹೆಬ್ಬಾಳು, ಜಂಪೇನಹಳ್ಳಿ, ಕೊಗ್ಗÀನೂರು, ನರಸಿಪುರ, ನೀರ್ಥಡಿ, ನೇರ್ಲಿಗೆ, ಸುಲ್ತಾನಿಪುರ, ಶಿವಪುರ, ಹುಳುಪಿನಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಹಾಗೂ 66 ಕೆವಿ ರೈಲ್ವೆ ಟ್ರಾಕ್ಷನ್ ಉಪಕೇಂದ್ರ ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.