ಇಂದಿನ ವಚನ:-ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ ಅವರ ವಚನ..!
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಬಂದು ಬಂದದ್ದರಿಯರಿದೆ, ಹೋಗಿ ಹೋದದ್ದರಿಯದೆ,
ಇದ್ದು ಇದ್ದದ್ದರಿಯದೆ, ನೊಂದು ನೊಂದದ್ದರಿಯದೆ,
ಕೆಟ್ಟು ಕೆಟ್ಟದ್ದರಿಯದೆ, ಎಂಬತ್ನಾಲ್ಕುಲಕ್ಷ ಜೀವರಾಶಿ,
ಯೋನಿದ್ವಾರದಲ್ಲಿ ತಿರುತಿರುಗಿ ಬಂದದ್ದನ್ನರಿಯದೆ,
ಏನೂ ಏನರಿಯದ್ಹಾಂಗೆ ಅರಿತು ಅರಿಯದ್ಹಾಂಗೆ ಇರ್ದೆಯಲ್ಲಾನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
-ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.