LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದಿನ ವಚನ: -ಕನ್ನಡಿಕಾಯಕದ ಅಮ್ಮಿದೇವಯ್ಯ .!

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಹಿಡಿಯಿಲ್ಲದ ಶಸ್ತ್ರ, ಕೀಲಿಲ್ಲದ ಕತ್ತರಿ,

ಉಭಯ ಒಡಗೂಡದ ಚಿಮ್ಮುಟ, ರೂಹಿಲ್ಲದ ಚಣ

ಹಲ್ಲಿಲ್ಲದ ಹಣಿಗೆ, ಮಲವಿಲ್ಲದ ಬೆಳಗಿನ ಮುಕುರವ ಹಿಡಿದು

ಶರಣರೆಲ್ಲರ ಅಡಿವಿಡಿದಾಡ ಬಂದೆ.

ಚೆನ್ನಬಸವಣ್ಣಂಗೆ ಭೃತ್ಯನಾಗಿ, ಶರಣತತಿಗೆ ಲೆಂಕನಾಗಿ

ಸತ್ಯ ಗುರುಚರದ ಕರ್ತೃಸ್ವರೂಪಕ್ಕೆ ಡಿಂಗರಿಗ

ಉಭಯ ಡಿಂಗರಿಗರ ಪ್ರತಿ ಡಿಂಗರಿಗರ ಕಂದನೆಂದು

ಪ್ರತಿಪಾಲಿಸಿಕೋಚೆನ್ನಬಸವಣ್ಣಪ್ರಿಯ ಕಮಳೇಶ್ವರಲಿಂಗಾ.

 

-ಕನ್ನಡಿಕಾಯಕದ ಅಮ್ಮಿದೇವಯ್ಯ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026