Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ದಾಖಲೆರಹಿತ ಎರಡು ಕೋಟಿ ನಗದು ವಶ

ಬೆಳಗಾವಿ: ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್(KA 70 1459) ಅನ್ನು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ‌ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿರುತ್ತದೆ.ಕೆ.ಪಿ.ಆ್ಯಕ್ಟ್ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ‌ ಮಾಹಿತಿಯನ್ನು ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಸುದ್ದಿ ತಿಳಿದ ತಕ್ಷಣವೇ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಅವರು ಭೇಟಿ ಪ್ರಕರಣವನ್ನು ಪರಿಶೀಲಿಸಿದರು.
ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿರುತ್ತದೆ.
ಡಿಸಿಪಿ ಸ್ನೇಹಾ, ಗ್ರಾಮೀಣ ಎಸಿಪಿ ಗೋಪಾಲಕೃಷ್ಣ ಗೌಡರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಚುನಾವಣಾಧಿಕಾರಿ ರಾಜಶೇಖರ್ ಡಂಬಳ, ಸಿಪಿಐ ಅಮರೇಶ್, ಎಫ್.ಎಸ್.ಟಿ. ತಂಡದ ಶಂಭುಲಿಂಗಪ್ಪ, ರಾಜೇಂದ್ರ ಮೊರಬದ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.ಪೊಲೀಸ್ ಹಾಗೂ ಎಫ್.ಎಸ್.ಟಿ. ತಂಡದ ಕಾರ್ಯವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಶ್ಲಾಘಿಸಿದ್ದಾರೆ.

Today morning at 3.30 am canara Pinto bus KA 70 1459; checked at Hirebagewadi toll plaza .Without any documents; 2 Crores seized Hirebagewadi CPI Shri Amaresh and Election FST team head Shri Shambhulingappa and Shri Rajendra Morabad , Shri Gopalkrishna Goudar ACP rural, Rajshekhar Dambal Returning officer Belagavi Rural,Shneha DCP crime and traffic were present during the seizure. A case is being lodged under KP Act under section 98. IT officials have been informed for further necessary action.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ