LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಡುಪಿ: ಸರಣಿ ಅಪಘಾತ - ಸಿನಿಮೀಯ ಸ್ಟೈಲ್ ನಲ್ಲಿ ಆರೋಪಿಯ ಬಂಧನ..!

ಉಡುಪಿ: ಉಡುಪಿಯಲ್ಲಿ ಸಿನಿಮೀಯ ಸ್ಟೈಲ್ ನಲ್ಲಿ ನಟೋರಿಯಸ್ ಕ್ರಿಮಿನಲ್ ಬಂಧಿಸಲಾಗಿದೆ.

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯು ಸರಣಿ ಅಪಘಾತ ನಡೆಸಿದ್ದಾನೆ.ಉಡುಪಿಯ ಮಣಿಪಾಲದಲ್ಲಿ ಗರುಡ ಗ್ಯಾಂಗ್ ನ ಕುಖ್ಯಾತ ಸದಸ್ಯ ಇಸಾಕ್ ನನ್ನು ಸೆರೆ ಹಿಡಿಯಲಾಗಿದೆ.

ಸೀನಿಮಿಯ ರೀತಿಯಲ್ಲಿ ನಟೋರಿಯಸ್ ಕ್ರಿಮಿನಲ್ ನನ್ನ ಚೇಸ್ ಮಾಡಿ ಮಣಿಪಾಲ ಪೊಲೀಸರು ಸೆರೆ ಹಿಡಿದಿದ್ದಾರೆ.ಉಡುಪಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಘಟನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿಯನ್ನ ಬಂಧಿಸಲು ನೆಲಮಂಗಲ ಪೊಲೀಸರು ಆಗಮಿಸಿದ್ದರು.
ನೆಲಮಂಗಲ ಪೊಲೀಸರನ್ನು ಕಂಡು ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದು ಆರೋಪಿಯನ್ನ ಬೆಂಬಿಡದೆ ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ.

ತಕ್ಷಣ ಮಣಿಪಾಲ ಪೊಲೀಸರಿಗೆ ನೆಲಮಂಗಲ ಪೊಲೀಸರಿಂದ ಮಾಹಿತಿ ತಕ್ಷಣ ಕಾರ್ಯಪ್ರವೃತ್ತರಾದ ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ದೇವರಾಜ್,
ಮಣಿಪಾಲದ ಮಣ್ಣ ಪಳ್ಳದ ಬಳಿ ಗರುಡ ಗ್ಯಾಂಗ್ ನ ನಟೋರಿಯಸ್ ಸದಸ್ಯನ ಅರೆಸ್ಟ್ ಮಾಡಲಾಗಿದೆ.


ವಿಚಾರಣೆ ನಡೆಸುತ್ತಿರುವ ಮಣಿಪಾಲ ಹಾಗು ನೆಲಮಂಗಲ ಪೊಲೀಸರು ಪೊಲೀಸರು ಬೆನ್ನಟ್ಟುವ ವೇಳೆ ನಾಲ್ಕು ಕಾರು ಹಾಗು ಒಂದು ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನ ನಡೆಸಿದ್ದಾನೆ.


ಕಾರಿನಲ್ಲಿ ಆರೋಪಿಯ ಜೊತೆ ಓರ್ವ ಯುವತಿ ಪತ್ತೆಯಾಗಿದ್ದು ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉಡುಪಿ ತಾಲೂಕಿನ ಮಣಿಪಾಲದಲ್ಲಿ ಘಟನೆ ನಡೆದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು-ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬೆಕ್ಕಿನ ಮರಿಗೂ ಶೇ.50 ರಷ್ಟು ಟಿಕೆಟ್ ಶುಲ್ಕಅರುಣಾಚಲ ಪ್ರದೇಶದ ಪ್ರಥಳ ಮಹಿಳಾ ಐಪಿಎಸ್ ಅಧಿಕಾರಿ ಟೆನ್ಜಿನ್ ಯಾಂಗ್ಕಿ ಯಶೋಗಾಥೆಕುವೆಂಪು ಸಾಹಿತ್ಯದಲ್ಲಿನ ವೈಚಾರಿಕ ಮೌಲ್ಯಗಳು ಇಂದಿಗೂ ಪ್ರಸ್ತುತ ಕವಿ ಚಂದ್ರಶೇಖರ್ ತಾಳ್ಯ30-12-2025 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.!ಜಾಗ ಅಥವಾ ಜಮೀನು ಮಾರಾಟವಾಗಬೇಕೇ? ಹೀಗೆ ಮಾಡಿಇಂದಿನ ವಚನ :- ---ಮನುಮುನಿ ಗುಮ್ಮಟದೇವ ಅವರದು.!ಬ್ಯಾಂಕ್ ಮ್ಯಾನೇಜರ್ ನಿಂದಲೇ ನಕಲಿ ಗೋಲ್ಡ್ ಲೋನ್ ಮೂಲಕ ಕೋಟಿ ಕೋಟಿ ಲೂಟಿಕಾರವಾರ ಬಳಿ ರಾಷ್ಟ್ರಪತಿ ಮುರ್ಮು ಸಬ್‌ಮರಿನ್‌‌ನಲ್ಲಿ ದಾಖಲೆ ಪಯಣಇಷ್ಟಪಟ್ಟು ಮದುವೆಯಾಗಿ 24 ಗಂಟೆಯೊಳಗೆ ವಿಚ್ಛೇದನ ಪಡೆದ ದಂಪತಿ..!!ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ - ಓರ್ವ ಮೃತ್ಯು