LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ಕಿಡ್ ಶಾಲೆ  ವಿದ್ಯಾರ್ಥಿಗಳಿಂದ ಏಕತಾ ಓಟ

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಸರ್ ದರ್ ವಲ್ಲಭಬಾಯ್ ಪಟೇಲ್ ಅವರ ಜನ್ಮದಿನದ ಸ್ಮರಣಾರ್ಥ ಏಕತಾ ಓಟ ಕ್ರೀಡೆಯನ್ನು ಆಯೋಜಿಸಲಾಗಿತ್ತು. ನೂರಾರು ವಿದ್ಯಾರ್ಥಿಗಳು ಓಟದಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಿದರು.

ಬೆಂಗಳೂರಿನ ಆರ್ಕಿಡ್ಸ್ ದಿ ಇಂಟರ್ನ್ಯಾಷನಲ್ ಸ್ಕೂಲ್ ನ ಮಕ್ಕಳು ವಿದ್ಯಾರ್ಥಿಗಳಲ್ಲಿ ಏಕತೆ, ನೆಮ್ಮದಿ, ಸಮುದಾಯದ ಪ್ರಜ್ಞೆಯನ್ನು ಉತ್ತೇಜಿಸುವ ಗುರಿಯನ್ನೂ ಹೊಂಡಲಾಗುತ್ತು.

ಇತ್ತೀಚಿಗೆ ಜಯಪ್ರಕಾಶ್ ನಾರಾಯಣ ಪಾರ್ಕ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆರ್ಕಿಡ್ಸ್ ಶಾಲೆಯ 400ಕ್ಕೂ ಹೆಚ್ಚು ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಏಕತೆ, ಕ್ಷೇಮ ಮತ್ತು ಸಮುದಾಯದ ಪ್ರಜ್ಞೆಯನ್ನು ಉತ್ತೇಜಿಸುವ ಗುರಿ ಹೊಂದಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶ