LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಿಯುವ ನೀರಿಗಾಗಿ ನಗರಾಭಿವೃದ್ಧಿ ಹೋರಾಟ ಸಮಿತಿ ಪ್ರತಿಭಟನೆ..


ಸಿಂಧನೂರು: ನಗರದ ಬಸವೇಶ್ವರ ವೃತ್ತದಿಂದ ಕುಡಿಯುವ ನೀರಿಗಾಗಿ ಬಿಂದಿಗೆ ಹಿಡಿದು ನಗರಾಭಿವೃದ್ಧಿ ಹೋರಾಟ ಸಮಿತಿ  ನಗರಸಭೆ ಕಛೇರಿ ವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ಮಾಡಿ,ಶಾಸಕ ಹಾಗೂ ಪೌರಾಯುಕ್ತರ ವಿರುದ್ ಘೋಷಣೆ ಹಾಕುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು..


ನಗರಸಭೆ ಆಡಳಿತ ಮಂಡಳಿ, ಪೌರಾಯುಕ್ತರು ಮತ್ತು ಶಾಸಕರ ದಿವ್ಯ ನಿರ್ಲಕ್ಷತನದಿಂದ ನಗರದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.  ಇವರು ಅಚ್ಚುಕಟ್ಟಾಗಿ ಕಾರ್ಯ ನಿರ್ವಿಸಿದ್ದರೆ ನಗರದ ಜನತೆ ಕುಡಿಯುವ ನೀರಿಗಾಗಿ ಹಲೆದಾಡುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಯಶಸ್ವಿಯಾಗಿ ಸಮಿತಿಯ ಮುಖಂಡರು   ಪೊಲೀಸ್ ಬ್ಯಾರಿಕೆಟ್ ಮುರಿದು ನಗರಸಭೆ ಮುತ್ತಿಗೆ ಹಾಕುವ ನಿಟ್ಟಿನಲ್ಲಿ ಭಾಗಷಃ ಯಶಸ್ವಿಯಾದರು. 


ಕೂಡಲೇ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಅಧಿಕಾರಿಗಳು ಮತ್ತು ನಗರಸಭೆಯ ಪೌರಾಯುಕ್ತರು ಆಗಮಿಸಿ ನೀರಿನ ಸಮಸ್ಯೆ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ನಗರ ಅಭಿವೃದ್ಧಿ ಹೋರಾಟ ಸಮಿತಿಯ ಮುಖಂಡರು ಪಟ್ಟು ಹಿಡಿದರು. ನಂತರ ಕೇವಲ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು. ಈ ಹೋರಾಟ ನಗರ ಅಭಿವೃದ್ಧಿ ಹೋರಾಟಗಾರರಿಗೆ ಹುಮ್ಮಸ್ಸು ಹೆಚ್ಚಾಗಿದ್ದು ಮುಂದಿನ ದಿನಮಾನಗಳಲ್ಲಿ ಇದು ಯಾವ ರೀತಿ ರೂಪ ಪಡೆದು ನೀರಿನ ಸಮಸ್ಯೆ ನಿವಾರಣೆ  ಆಗುತ್ತದೆ ಎಂದು ಕಾದು ನೋಡಬೇಕು. ಈ ಸಂಧರ್ಭದಲ್ಲಿ ಮುಖಂಡರಾದ ಡಿ.ಹೆಚ್ ಕಂಬಳಿ, ಎಸ್ ದೇವೇಂದ್ರಗೌಡ, ಡಾ.ಶಿವರಾಜ್, ಸರಸ್ವತಿ ಪಾಟೀಲ್, ನಾಗರಾಜ ಪೂಜಾರ್,ದೌಲಸಾಬ್ ದೊಡ್ಡಮನಿ,ಬಸವರಾಜ್ ಬಾದರ್ಲಿ, ಶಂಕರ ಗುರಿಕಾರ್ ಸೇರಿದಂತೆ ಅನೇಕರು ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು