LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿಮ್ಮ ಕೂದಲು ಬೆಳ್ಳಗಾಗಿದ್ದರೆ ಈ ಹಣ್ಣಿನ ಎಲೆಯನ್ನು ಉಪಯೋಗಿಸಿ..!

ಚಿಕ್ಕ ವಯಸ್ಸಿನಲ್ಲಿ ಹಲವಾರು ಜನರಿಗೆ ತಲೆಕೂದಲು ಬಿಳಿಯಾಗುವುದನ್ನು ನಾವು ನೋಡಿದ್ದೇವೆ. ಇದು ಹಲವಾರು ಯುವಕರನ್ನು ಚಿಂತೆಗೀಡು ಮಾಡುತ್ತದೆ. ಇದರಿಂದ ಹಲವಾರು ಜನರು ಚಿಂತೆಗೀಡಾದರೆ.

ಇನ್ನೂ ಕೆಲವರಲ್ಲಿ ಆತ್ಮವಿಶ್ವಾಸವನ್ನು ಕುಗ್ಗಿಸುತ್ತದೆ. ಕೆಲವರು ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಲು ಕೆಲವೊಂದು ರಾಸಾಯನಿಕಯುಕ್ತ ಕಲ್ಲರ್ ಅನ್ನು ಹಚ್ಚಿಕೊಳ್ಳುತ್ತಾರೆ. ಇದು ಕೂದಲಿಗೆ ತುಂಬಾ ಕೆಟ್ಟದ್ದು. ಆದ್ದರಿಂದ ಕೂದಲನ್ನು ಕಪ್ಪಾಗಿಸಲು ಹುಣಸೆ ಎಲೆಗಳು ತುಂಬಾ ಉಪಯುಕ್ತವಾಗಿದೆ. ಕೂದಲು ಬಿಳಿಯಾಗಲು ಆರಂಭಿಸಿದಾಗ ಈ ಎಲೆಗಳನ್ನು ಬಳಸಬಹುದು. ಏಕೆಂದರೆ ಇದರಲ್ಲಿ ಆರೋಗ್ಯವಂತ ಅಂಶಗಳಿವೆ. ಜೀವಸತ್ವ ಮತ್ತು ಖನಿಜಗಳು ಸಮೃದ್ಧವಾಗಿ ತುಂಬಿಕೊಂಡಿವೆ. ಈ ಎಲೆಗಳನ್ನು ನಾವು ಹೇಗೆ ಬಳಸಬಹುದು ಎನ್ನುವುದನ್ನು ತಿಳಿಸುತ್ತೇವೆ ಮುಂದಿನ ಮಾಹಿತಿ ಓದಿ..

ಒಂದು ಪಾತ್ರೆಯಲ್ಲಿ 5 ಕಪ್ ನೀರನ್ನು ತೆಗೆದುಕೊಳ್ಳಬೇಕು. ಅದರಲ್ಲಿ ಅರ್ಧ ಕಪ್ ಹುಣಸೆ ಎಲೆಗಳನ್ನು ಮಿಶ್ರಣ ಮಾಡಿ ಅದನ್ನು ಕುದಿಸಬೇಕು. ನಂತರ ಅದು ಬೆಚ್ಚಗಾಗುವವರೆಗೂ ಬಿಡಬೇಕು. ಹೀಗೆ ತಣ್ಣಗಾದ ದ್ರವಣವನ್ನು ಕೂದಲಿಗೆ ಹಚ್ಚಿಕೊಂಡು ಸ್ವಲ್ಪ ಸಮಯದ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು.ಎಲೆಗಳನ್ನು ಹೇರ್ ಪ್ಯಾಕ್ ಮಾಡಲು ಮಿಕ್ಸರ್ ಗ್ರೈಂಡರ್ ನಲ್ಲಿ ಮೊಸೂರಿನೊಂದಿಗೆ ಕೆಲವು ಎಲೆಗಳನ್ನು ರೂಬ್ಬಿಕೊಂಡು, ಈ ಪೇಸ್ಟ್ ಅನ್ನು ಕೂದಲಿಗೆ ಹಚ್ಚಿ ಮಸಾಜ್ ಮಾಡಿ ನಂತರ ಅದು ಒಣಗಿದ ಮೇಲೆ ತಲೆಯನ್ನು ತೊಳೆದುಕೊಳ್ಳಬೇಕು. ಹುಣಸೆ ಎಲೆಯಲ್ಲಿ ನೈಸರ್ಗಿಕವಾಗಿ ಕೂದಲನ್ನು ಕಾಪಾಡುವ ಪೋಷಕಾಂಶಗಳಿವೆ. ಬಿಳಿ ಕೂದಲು ಕಪ್ಪು ಕೂದಲಾಗಿ ಬದಲಾಗುತ್ತದೆ ಹಾಗೂ ಕೂದರುವುದು ಸಹ ನಿಲ್ಲುತ್ತದೆ. ಆದ್ದರಿಂದ ಈ ಎಲೆಗಳನ್ನು ಬಳಸಿಕೊಂಡು ನಿಮ್ಮ ಬಿಳಿ ಕೂದಲನ್ನು ಕಪ್ಪು ಕೂದಲಾಗಿ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026