LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಿಕಾ ಗರಡಿಮನೆಯ ಉಸ್ತಾದ್ ಮಂಜಣ್ಣನಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ

ಶಿವಮೊಗ್ಗ,21: ಶಿವಮೊಗ್ಗದ ಕ್ರಾಂತಿದೀಪ ಕನ್ನಡ ದಿನಪತ್ರಿಕೆಯನ್ನು 1985 ಆಗಸ್ಟ್ 15ರಿಂದ ಮುನ್ನಡೆಸಿಕೊಂಡು ಬರುತ್ತಿದ್ದಾರೆ.

ಅಚ್ಚುಮೊಳೆಯ ಮುದ್ರಣದಲ್ಲಿ ಪತ್ರಿಕೆಯನ್ನು ಪ್ರಾರಂಭಿಸಿದ ಇವರು ಕಾಲಕ್ಕನುಗುಣವಾಗಿ ಹೊಸಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಮಲೆನಾಡು-ಬಯಲುಸೀಮೆ ಜಿಲ್ಲೆಗಳಲ್ಲಿ ಪತ್ರಿಕೆಯನ್ನು ಜನಪ್ರಿಯಗೊಳಿಸಿದ್ದಾರೆ.

ಹೊಸ ಪತ್ರಕರ್ತರಿಗೆ ಇವರ ದಿನಪತ್ರಿಕೆಯುತರಬೇತಿ ಶಾಲೆಯಂತೆ ಕೆಲಸ ಮಾಡಿದೆ.

ಈ ಪತ್ರಿಕೆಯಲ್ಲಿ ವೃತ್ತಿ ಅನುಭವ ಹೊಂದಿದ ಯುವಕರು ನಾಡಿನ ಪ್ರಮುಖ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST