LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ.: -ದಸರಯ್ಯ  !

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಎಲ್ಲವನರಿದಲ್ಲಿ,

ಕಡೆಯಲ್ಲಿ ಕೊಲ್ಲಬೇಕೆಂಬುದೊಂದು ವೇದ ಉಂಟೆ?

ಶಾಸ್ತ್ರವನೆಲ್ಲವ ಕಲಿತಲ್ಲಿ ಗೆಲ್ಲ ಸೋಲಕ್ಕೆ

ಹೋರಬೇಕೆಂದು ಕಡೆಯಲ್ಲಿ ಒಂದು ಸೊಲ್ಲುಂಟೆ?

ಪುರಾಣವನ್ನೆಲ್ಲವನೋದಿದಲ್ಲಿ ಸರ್ವಜೀವವ

ಕೊಲ್ಲು ಕೊರೆ ಎಂಬುದೊಂದು ದಳ್ಳುರಿಯುಂಟೆ?

ಶ್ರುತಿಯ ಕೇಳುವಲ್ಲಿ ಸ್ಮೃತಿಯನಂಗೀಕರಿಸುವಲ್ಲಿ

ಸರ್ವಹತವ ಮಾಡಬೇಕೆಂಬುದೊಂದು ಗತಿಯುಂಟೆ?

ಇಂತೀ ಆತ್ಮನಲ್ಲಿ ಸರ್ವಭೂತ ಹಿತವುಳ್ಳಂಗೆಆತ ಅತೀತ ಸ್ವಯವಸ್ತು ದಸರೇಶ್ವರಲಿಂಗವು.

 

-ದಸರಯ್ಯ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು'- ಸುಪ್ರೀಂ ಕೋರ್ಟ್‌ ಆದೇಶದೇಶದ ವಿವಿಧ ಬ್ಯಾಂಕ್ ಗಳಲ್ಲಿ 150 ಕೋಟಿ ರೂ. ಕಳ್ಳತನ : ದಾವಣಗೆರೆಯಲ್ಲಿ ಖತರ್ನಾಕ್ ವಂಚಕ ಅರೆಸ್ಟ್!ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್ಅ.17ಕ್ಕೆ ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ..!!ಮದುವೆಯಾದ ಪುರುಷರು ಪರ ಸ್ತ್ರೀಯರ ಮೇಲೆ ವ್ಯಾಮೋಹ ಹೊಂದಲು ಅಕ್ರಮ ಸಂಬಂಧಗಳ ಸುಳಿಯಲ್ಲಿ ಸಿಲುಕಲು ಕಾರಣವೇನು ತಿಳಿಯಿರಿ!ಸೈಕಲ್ ರಿಪೇರಿ ಮಾಡುತ್ತಿದ್ದ ವರುಣ್ ಬರನ್ವಾಲ್ ಐಎಎಸ್ ಅಧಿಕಾರಿಯಾದ ಕಥೆ'ನಮ್ಮಂತೆ ಪಾಕ್ ಕೂಡ ಭಯೋತ್ಪಾದನೆ ನಿರ್ನಾಮ ಮಾಡ್ಬೇಕು'- ಭಾರತದಿಂದ ತಾಲಿಬಾನ್ ಸಚಿವ ಸಲಹೆಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಯಡಿಯೂರಪ್ಪರಿಗೆ ತಪ್ಪದ ಸಂಕಷ್ಟ.!ಬೆಂಗಳೂರು ಸೇರಿದಂತೆ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಈ ಜಿಲ್ಲೆಗಳಲ್ಲಿ.!