LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ: -ಗಜೇಶ ಮಸಣಯ್ಯ ….!

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ

ವಚನ:

ಭಕ್ತನ ಮಠಕ್ಕೆ ಜಂಗಮ ಬಂದು,

ಆ ಭಕ್ತ ಮಾಡಿದಂತೆ ಭಕ್ತಿಯ ಮಾಡಿಸಿಕೊಂಡು,

ಕ್ಷಮಿಸಬಲ್ಲಡೆ ಜಂಗಮ;

ಆ ಕ್ಷಮೆಯೊಳಗೆ ಮಗ್ನನಾಗಬಲ್ಲಡೆ ಭಕ್ತ.

ಉಪಾಧಿಯಾಗಿ ಹೇಳಿ ಮಾಡಿಸಿಕೊಂಬನ್ನಬರ ಭೂತಪ್ರಾಣಿ:

ಬಂದ ಪರಿಯಲ್ಲಿ ಪರಿಣಾಮಿಸಬಲ್ಲಡೆ ಲಿಂಗಪ್ರಾಣಿ.

ಬೇಡಿದಲ್ಲದೆ ಮಾಡೇನೆಂಬೆನ್ನಕ್ಕರ ಫಲದಾಯಕ;

ಬಂದ ಜಂಗಮದ ಇಂಗಿತಾಕಾರವರಿದು

ಬೇಡದ ಮುನ್ನವೆ ಮಾಡಬಲ್ಲಡೆ ಭಕ್ತನೆಂಬೆನು;

ಬೇಡದ ಮುನ್ನವೆ ಮಾಡುವ ಭಕ್ತನು,

ಬೇಡದೆ ಮಾಡಿಸಿಕೊಂಬ ಜಂಗಮವು,

ಇಂತೀ ಎರಡರ ಸಮ್ಮೇಳ ಸನ್ನಿಧಿಯಲ್ಲಿರ್ದುನಾನು ಸುಖಿಯಾದೆನು ಕಾಣಾ ಮಹಾಲಿಂಗ ಗಜೇಶ್ವರಾ.

 

-ಗಜೇಶ ಮಸಣಯ್ಯ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಷಾ ಜಿ.ಇವರಿಗೆ ಪಿಎಚ್.ಡಿ. ಪದವಿ.!ಲಕ್ಷ್ಮಿ ವಾರ.. ಪ್ರೇಮ-ಕೌಟುಂಬಿಕ ಜೀವನ ಎರಡಕ್ಕೂ ಶುಭಕರ! ಪ್ರೇಮ ಪ್ರಸ್ತಾವನೆ ಸಾಧ್ಯತೆಇಂದಿನ ವಚನ: -ನೀಲಮ್ಮ ಅವರ ವಚನ..!ಸಾಮರಸ್ಯ ಸಾರುವ- ಸಂಕ್ರಾಂತಿ ಹಬ್ಬ: ಬೇರೆ ರಾಜ್ಯಗಳಲ್ಲಿನ ವಿಶೇಷತೆ ಏನು.?ಮೆಕ್ಕೆಜೋಳ ಪ್ರತಿ ಕ್ವಿಂಟಾಲ್‍ಗೆ ರೂ.2,150 ನಿಗದಿ  -ಜಿಲ್ಲಾಧಿಕಾರಿ ಟಿ.ವೆಂಕಟೇಶ್..!ಪ್ರೋತ್ಸಾಹಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನವಿದ್ಯಾರ್ಥಿನಿಯರಿಗಾಗಿ ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆ - ಪ್ರಾಣಿಬಲಿ ನಿಷೇಧ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಈ ರೀತಿಯಾದ ಶ್ರೀಕೃಷ್ಣನ ಮೂರ್ತಿ ಇಟ್ಟು ಪೂಜಿಸಿ ನೋಡಿ ಸಂತಾನ ಪ್ರಾಪ್ತಿ ಗ್ಯಾರಂಟಿ?ಇಂದಿನ ವಚನ: - --ಸಿದ್ಧರಾಮೇಶ್ವರ   ಅವರ ವಚನ..!