LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ -ಘಟ್ಟಿವಾಳಯ್ಯ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.ಸ

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: : ಕರವೂರ ನಿರಹಂಕಾರ-ಸುಜ್ಞಾನಿದೇವಿಯರ

ಬಸುರಲ್ಲಿ ಬಂದರೆನ್ನಬಹುದೆ ಪ್ರಭುದೇವರ?

ಮಂಡಗೆಯ ಮಾದಿರಾಜ- ಮಾದಲಾಂಬಿಕೆಯಮ್ಮನವರ

ಬಸುರಲ್ಲಿ ಬಂದರೆನ್ನಬಹುದೆ ಬಸವೇಶ್ವರನ?

ಅಕ್ಕನಾಗಲಾಂಬಿಕೆಯಮ್ಮನ ಬಸುರಲ್ಲಿ

ಬಂದರೆನ್ನಬಹುದೆ ಚೆನ್ನಬಸವೇಶ್ವರನ?

ಮೊರಡಿಯ ಮುದ್ದುಗೌಡ-ಸುಗ್ಗವ್ವೆಯ [ರ]

ಬಸುರಲ್ಲಿ ಬಂದೆರೆನ್ನಬಹುದೆ ಸಿದ್ಧರಾಮೇಶ್ವರನ?

ಇವರು ಒಬ್ಬರಿಂದಾದವರಲ್ಲ, ತಮ್ಮಿಂದ ತಾವಾದರು.ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ [ನಿಲ್ಲು] ಮಾಣು.

 

-ಘಟ್ಟಿವಾಳಯ್ಯ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂಜಾರ್ಖಂಡ್‌: ರೈಲು ಹಳಿ ಸ್ಫೋಟಿಸಿದ ನಕ್ಸಲರು-ತಪ್ಪಿದ ಅನಾಹುತಪ್ರೇಗ್ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿ: 15 ಮಂದಿ ಸಾವು2023ರಲ್ಲಿ 52,191 ಪ್ರಕರಣಗಳನ್ನು ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್ಆಹಾರ ಚೆನ್ನಾಗಿ ಜೀರ್ಣವಾಗಲು ಹೀಗೆ ಮಾಡಿ..!