ನಂಜುಂಡಶಿವ ಅವರ ವಚನ
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
ವಚನ: : ಆದಿಯನರಿದರು ಮಧ್ಯವನರಿಯರು ಮಧ್ಯವನರಿದರು ಅವಸಾನವನರಿಯರು.
ಅವಸಾನವನರಿದರು ಆದಿಯನರಿಯರು.
ಇಂತಿವರೊಳಗೊಂದನರಿದರು ಒಂದನರಿಯದರೊಂದಜ್ಞಾನಿಗಳಾಗಿ
ಸಂದೇಹಕ್ಕೊಳಗಾದ ಮಂದಮತಿಗಳ ನಾನೆಂತು ನಿಮ್ಮ ಶರಣರಿಗೆಣೆಯೆಂಬೆ,ಪರಮಗುರುವೆ ನಂಜುಂಡಶಿವಾ ?
-ನಂಜುಂಡಶಿವ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.