LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆ ಇಲ್ಲದೆ ಸೊರಗಿದ್ದ ಜಲಾಶಯಗಳು ಮರುಜೀವ ಪಡೆಯುತ್ತಿವೆ. ರಾಜ್ಯದ ಪ್ರಮುಖ ಜಲಶಯದ ನೀರಿನ ಮಟ್ಟ

ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಮೇಲೆ ವರುಣ ಕೃಪೆ ತೋರಿದ್ದು, ಉತ್ತಮ ಮಳೆಯಾಗುತ್ತಿದೆ. ರಾಜ್ಯದಲ್ಲಿ ಕೃತಿಕಾ ಮಳೆಯಾಗುತ್ತಿದ್ದು, ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿ ಕೆರೆ, ಕಟ್ಟೆ ತುಂಬುತ್ತಿವೆ. ನದಿಗಳಿಗೆ ಮರುಜೀವ ಬಂದಿದ್ದು, ಜಲಾಶಯಳಿಗೆ ಒಳಹರಿವು ಹೆಚ್ಚಾಗುತ್ತಿದೆ.

ಮೇ. 17ರ ಶುಕ್ರವಾರ ಕೂಡ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಮಲೆಯಾಗಿದ್ದು,

ಮಳೆ ಇಲ್ಲದೆ ಸೊರಗಿದ್ದ ಜಲಾಶಯಗಳು ಮರುಜೀವ ಪಡೆಯುತ್ತಿವೆ. ರಾಜ್ಯದ ಪ್ರಮುಖ ಡ್ಯಾಂಗಳಾದ ಕೆಆರ್‌ಎಸ್, ಹಾರಂಗಿ, ಆಲಮಟ್ಟಿ, ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಮೇ 18 ರಂದು ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೇ 18 ರಂದು ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ

  1. ಕೆಆರ್​ಎಸ್ ಜಲಾಶಯ ಗರಿಷ್ಠ ನೀರಿನ ಮಟ್ಟ -38.04 ಮೀಟರ್


 ‌ ಇಂದಿನ ನೀರಿನ ಮಟ್ಟ- 10.90 ಟಿಎಂಸಿ

 ಒಳಹರಿವು - 1560 ಕ್ಯೂಸೆಕ್‌

 ಹೊರಹರಿವು - 155 ಕ್ಯೂಸೆಕ್‌

  1. ಆಲಮಟ್ಟಿ ಜಲಾಶಯ​ಗರಿಷ್ಠ ನೀರಿನ ಮಟ್ಟ- 519.60 ಮೀಟರ್‌


 ಇಂದಿನ ನೀರಿನ ಮಟ್ಟ - 25.88 ಟಿಎಂಸಿ

ಒಳಹರಿವು - 0

ಕ್ಯೂಸೆಕ್‌ ಹೊರಹರಿವು - 4548 ಕ್ಯೂಸೆಕ್‌

3. ಹಾರಂಗಿ ಜಲಾಶಯ ಗರಿಷ್ಠ ನೀರಿನ ಮಟ್ಟ - 871.38 ಮೀಟರ್

ಇಂದಿನ ನೀರಿನ ಮಟ್ಟ - 2.95ಟಿಎಂಸಿ

 ಒಳಹರಿವು – 174ಕ್ಯೂಸೆಕ್‌

 ಹೊರಹರಿವು - 200 ಕ್ಯೂಸೆಕ್‌


  1. ತುಂಗಭದ್ರಾ ಜಲಾಶಯ​ಗರಿಷ್ಠ


ನೀರಿನ ಮಟ್ಟ - 497.71 ಮೀಟರ್

ಇಂದಿನ ನೀರಿನ ಮಟ್ಟ- 3.40 ಟಿಎಂಸಿ

 ಒಳಹರಿವು - 0 ಕ್ಯೂಸೆಕ್‌ ಹೊರಹರಿವು - 45 ಕ್ಯೂಸೆಕ್‌

  1. ಮಲಪ್ರಭಾ ಜಲಾಶಯ​ಗರಿಷ್ಠ


ನೀರಿನ ಮಟ್ಟ - 633.80 ಮೀಟರ್

ಇಂದಿನ ನೀರಿನ ಮಟ್ಟ - 7.69 ಟಿಎಂಸಿ

ಒಳಹರಿವು - 0 ಕ್ಯೂಸೆಕ್‌

ಹೊರಹರಿವು - 1294 ಕ್ಯೂಸೆಕ್‌

  1. ಲಿಂಗನಮಕ್ಕಿ ಜಲಾಶಯ​ಗರಿಷ್ಠ


ನೀರಿನ ಮಟ್ಟ - 554.44 ಮೀಟರ್

 ಇಂದಿನ ನೀರಿನ ಮಟ್ಟ - 16.42 ಟಿಎಂಸಿ

ಒಳಹರಿವು - 0 ಕ್ಯೂಸೆಕ್‌

ಹೊರಹರಿವು - 1628 ಕ್ಯೂಸೆಕ್‌

  1. ಭದ್ರಾ ಜಲಾಶಯ​ಗರಿಷ್ಠ


 ನೀರಿನ ಮಟ್ಟ - 657.73 ಮೀಟರ್‌

ಇಂದಿನ ನೀರಿನ ಮಟ್ಟ - 13.39 ಟಿಎಂಸಿ

 ಒಳಹರಿವು - 467 ಕ್ಯೂಸೆಕ್‌

ಹೊರಹರಿವು - 377 ಕ್ಯೂಸೆಕ್‌



  1. ಘಟಪ್ರಭಾ ಜಲಾಶಯ​ಗರಿಷ್ಠ


 ನೀರಿನ ಮಟ್ಟ - 662.91 ಮೀಟರ್

ಇಂದಿನ ನೀರಿನ ಮಟ್ಟ -13.11 ಟಿಎಂಸಿ

 ಒಳಹರಿವು - 0 ಕ್ಯೂಸೆಕ್‌

ಹೊರಹರಿವು - 3027 ಕ್ಯೂಸೆಕ್‌
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು