ನ. 26 ರಿಂದ ಈ ಭದ್ರಾ ನಾಲೆಗಳಿಗೆ ನೀರು ಸ್ಥಗಿತ.!
ದಾವಣಗೆರೆ : ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ಮುಂಗಾರು ಹಂಗಾಮಿಗೆ ಜುಲೈ 29 ರಿಂದ ಭದ್ರಾ ಜಲಾಶಯದಿಂದ ನೀರನ್ನು ಹರಿಬಿಡಲಾಗಿರುತ್ತದೆ.
ಸತತ 120 ದಿನಗಳವರೆಗೆ ನೀರು ಹರಿಸಿರುವುದರಿಂದ ನವೆಂಬರ್ 26 ರ ರಾತ್ರಿಯಿಂದ ಬಲದಂಡೆ ಮತ್ತು ಎಡದಂಡೆ ನಾಲೆಗಳಲ್ಲಿ ನೀರು ಹರಿಸುವುದನ್ನು ನಿಲ್ಲಿಸಲಾಗುವುದು ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತ, ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಅಭಿಯಂತರರು ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.