LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಊರಲ್ಲಿ ಮದುವೆಗೂ ಮುನ್ನವೇ ಸೋಬನವಂತೆ: ಈ ಸ್ಥಳ ಇರೋದು ಎಲ್ಲಿ?

ಭಾರತದಲ್ಲಿ ಮದುವೆಯ ಮೊದಲು ಮತ್ತು ನಂತರ ಅನೇಕ ಆಚರಣೆಗಳನ್ನು ನಡೆಸಲಾಗುತ್ತದೆ. ಈ ಆಚರಣೆಗಳಲ್ಲಿ, ಅರಿಶಿನ, ಪಾದರಕ್ಷೆಗಳನ್ನು ಮರೆಮಾಡುವುದು, ಉಂಗುರವನ್ನು ಹುಡುಕುವುದು ಸೇರಿ ಅನೇಕ ಆಚರಣೆಗಳಿವೆ.

ವಿದಾಯದಲ್ಲಿ, ವಧು ತನ್ನ ಕುಟುಂಬ ಸದಸ್ಯರನ್ನು ಭೇಟಿಯಾಗುತ್ತಾಳೆ ಮತ್ತು ತನ್ನ ವರನೊಂದಿಗೆ ಅತ್ತೆಯ ಮನೆಗೆ ಹೋಗುತ್ತಾಳೆ. ಇನ್ನೂ ಭಾರತದಲ್ಲಿ ದೈಹಿಕ ಮಿಲನ ಮಡಿವಂತಿಕೆಗಳಿಂದ ತುಂಬಿದೆ. ಹಾದಿ ತಪ್ಪಿದೆ ಅವರನ್ನು ಬೇರೆಯದ್ದೇ ದೃಷ್ಟಿಯಿಂದ ನೋಡಲಾಗುತ್ತದೆ. ಅದಕ್ಕೆ ಇಲ್ಲಿ ಮದುವೆ ಮತ್ತು ಮೊದಲ ರಾತ್ರಿಗೆ ವಿಶೇಷ ಪ್ರಾಮುಖ್ಯತೆಗಳನ್ನು ನೀಡಲಾಗಿದೆ. ಆದ್ರೆ ಇದೇ ಭಾರತದಲ್ಲಿ ಒಂದು ರಾಜ್ಯದಲ್ಲಿ ಮದುವೆಗೆ ಮುನ್ನವೇ ಎಲ್ಲರ ಒಪ್ಪಿಗೆಯೊಂದಿಗೆ ಮೊದಲ ರಾತ್ರಿ ನಡೆಯುತ್ತೆ.

ಮೊದಲ ರಾತ್ರಿ ಮುಗಿಸಿದ ನಂತರ ಜೋಡಿಗಳು ಹಸೆಮಣೆ ಏರುತ್ತಾರೆ. ನಿಮಗೆ ಆಶ್ಚರ್ಯವಾದರೂ ಕೂಡ ಇದು ಸತ್ಯ. ಇಂತಹದೊಂದು ಪರಂಪರೆ ಛತ್ತೀಸ್ಗಢದ ಬಸ್ತಾರದಲ್ಲಿ ನಡೆದುಕೊಂಡು ಬಂದಿದೆ. ಇಲ್ಲಿ ಮದುವೆಯಾಗುವ ಜೋಡಿಗಳು ಮೊದಲು ತಮ್ಮ ಮೊದಲ ರಾತ್ರಿಯಲ್ಲಿ ಮಿಲನೋತ್ಸವ ಆಚರಿಸಿಕೊಂಡೇ ಬರಬೇಕು. ಬಸ್ತರ್ನಲ್ಲಿ ಒಂದು ವಿಶೇಷವಾದ ಸಮುದಾಯವಿದೆ. ಈ ಒಂದು ಸಮುದಾಯದಲ್ಲಿ ಇಂತಹದೊಂದು ಪರಂಪರೆ ಶತಮಾನಗಳಿಂದಲೂ ನಡೆದುಕೊಂಡು ಬಂದಿದೆ.

ಇಲ್ಲಿ ಮದುವೆಗೆ ಮುನ್ನ ಪ್ರೀತಿ ಮಾಡಲು ಹಾಗೂ ಮೊದಲ ರಾತ್ರಿ ಮುಗಿಸಿಕೊಂಡು ಬರಲು ಸಮುದಾಯದ ಹಿರಿಯರು ಹಾಗೂ ಗಂಡು ಹೆಣ್ಣಿನ ಕಡೆಯವರು ಜೋಡಿಗೆ ಅವಕಾಶ ಮಾಡಿ ಕೊಡುತ್ತಾರೆ. ಮತ್ತು ಅದು ಅತ್ಯಂತ ಅವಶ್ಯಕ ಎಂದು ಕೂಡ ಹೇಳುತ್ತಾರೆ. ಈ ಒಂದು ಪದ್ಧತಿಗೆ ಇಲ್ಲಿ ಗೋಟುಲು ಎಂದು ಹೆಸರು. ಈ ಗೋಟುಲು ಪರಂಪರೆಯನ್ನು ಅಲ್ಲಿಯ ಮದಿಯಾ ಎಂಬ ಆದಿವಾಸಿಗಳು ಪವಿತ್ರ ಹಾಗೂ ಲೈಂಗಿಕತೆಯ ಬಗ್ಗೆ ನೀಡುವ ಶಿಕ್ಷಣ ಎಂದು ಪರಿಭಾವಿಸುತ್ತಾರೆ.

ಇದರ ಮೂಲಗಳನ್ನು ಹುಡುಕಿಕೊಂಡು ಹೋದಾಗ ಈ ಒಂದು ಪದ್ಧತಿಯನ್ನು ಶುರು ಮಾಡಿದ್ದು ಲಿಂಗೋಪೆನ್ ಅಥವಾ ಲಿಂಗೋದೇವ ಎಂಬುವವರ ಶುರು ಮಾಡಿದರು ಎಂಬ ನಂಬಿಕೆ ಇದೆ.

ಇನ್ನು ಪ್ರಥಮ ರಾತ್ರಿ ಮುಗಿಸಿ ಮದುವೆಯಾದ ಬಳಿಕ ಗಂಡು ಮತ್ತು ಹೆಣ್ಣು ಇಬ್ಬರೂ ಕೂಡ ಹೆಸರನ್ನು ಬದಲಾಯಿಸಿಕೊಳ್ಳುವ ಪದ್ಧತಿಯೂ ಕೂಡ ಇದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀವು ಮೆಟ್ರೋ ದಲ್ಲಿ ಓಡಾಡುವವರೆ, ? ಮುಂದಿನ ತಿಂಗಳಿಂದ ಮೆಟ್ರೋ ದರ ರೇಟ್.!ಸಣ್ಣಪುಟ್ಟ ಮನಸ್ತಾಪಗಳಿಂದ ಮೂರನೇ ವ್ಯಕ್ತಿ ಹಸ್ತಕ್ಷೇಪದಿಂದ ಭಿನ್ನಾಭಿಪ್ರಾಯದಿಂದ ನಿಮ್ಮಿಂದ ದೂರಾದಂತ ವ್ಯಕ್ತಿಗಳನ್ನು ಈ ರೀತಿಯಾಗಿ ನಿಮ್ಮ ಹತ್ತಿರ ಸೆಳೆಯಬಹುದು!ರೈಲ್ವೆ ಇಲಾಖೆಯಲ್ಲಿ 22,000 ಖಾಲಿ ಹುದ್ದೆಗಳ ಭರ್ಜರಿ ನೇಮಕಾತಿ2 ನೇ ರ‍್ಯಾಂಕ್ ಪಡೆದ ಅನಿಮೇಶ್ ಪ್ರಧಾನ್ ಸ್ಪೂರ್ತಿದಾಯಕ ಕಥೆಈ ಕಾರಣಕ್ಕೆ ಹಿರಿಯ ಐಎಎಸ್ ಪಂಕಜ್ ಕುಮಾರ್ ಪಾಂಡೆಯವರಿಗೆ ನೋಟಿಸ್.!ದೆಹಲಿ ಗಣರಾಜ್ಯೋತ್ಸವದಲ್ಲಿ ರಾಜ್ಯದ  ಸ್ತಬ್ಧಚಿತ್ರ : ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ .!ಬೇಕರಿ ಉತ್ಪನ್ನಗಳ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 23-01-2026 .!ಇಂದಿನ ವಚನ: -ಹಾವಿನಹಾಳ ಕಲ್ಲಯ್ಯ ಅವರ ವಚನ..!ಬೆಟ್ಟದನಾಗೇನಹಳ್ಳಿಯಲ್ಲಿ ಸರ್ಕಾರಿ ಮಾಂಟೇಸ್ಸರಿ ಪ್ರಾರಂಭೋತ್ಸವ