LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಪ್ಪಾರ ಸಮಾಜ ಜನಗಣತಿ ಅವೈಜ್ಞಾನಿಕ, ಮರು ಪರಿಶೀಲಿಸಿ : ಯುವ ಮುಖಂಡ ಮಂಜುನಾಥ್ ಜಲ್ಲಿ ಮನವಿ

ಗೋಕಾಕ : ಸರಕಾರಕ್ಕೆ ಸಲ್ಲಿಸಿದ ವರದಿಯು ಅ ವೈಜ್ಞಾನಿಕವಾಗಿದೆ ಎಂದು ಉಪ್ಪಾರ ಸಮಾಜದ ಜಿಲ್ಲಾ ಯುವ ಮುಖಂಡ ಹಾಗೂ ಕರುನಾಡ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷ ಮಂಜುನಾಥ್ ಜಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಹಿಂದುಳಿದ ವರ್ಗದವರ ಮನೆ ಮನೆಗೆ ತೆರಲಿ ಸರಿಯಾಗಿ ಸಮೀಕ್ಷೆ ಮಾಡದೆ ವರದಿ ನೀಡಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ ಕರ್ನಾಟಕ ರಾಜ್ಯದಲ್ಲಿ ಉಪ್ಪಾರ್ ಸಮಾಜವು ಸುಮಾರು 50 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಆದರೆ ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಬಿತ್ತರಿಸುತ್ತಿರುವ ಮಾಹಿತಿಗಳ ಪ್ರಕಾರ ಉಪ್ಪಾರ ಸಮಾಜವು ಕೇವಲ 7. 58.605 ಎಂಬ ಅಂಕಿ ಸಂಖ್ಯೆ ಜಾತಿ ಗಣತಿ ಯಂತಿ ಸಮೀಕ್ಷೆ ವರದಿ ಕಂಡು ಬರುತ್ತದೆ.

ಇದರಿಂದ ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಅತೀ ಹಿಂದುಳಿದ ಕರ್ನಾಟಕ ರಾಜ್ಯದ ಉಪ್ಪಾರ ಸಮಾಜಕ್ಕೆ ಅನ್ಯಾಯವಾದಂತಾಗುತ್ತದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳು ಈ ವರದಿಯನ್ನು ಕುಲಂಕುಶವಾಗಿ ಪರಿಶೀಲನೆ ಮಾಡದೆ ಅಂಗೀಕರಿಸಬಾರದು ಒಂದು ವೇಳೆ ಸದರಿ ವರದಿಯನ್ನು ಅಂಗೀಕರಿಸಿದ್ದಲ್ಲಿ ಕರ್ನಾಟಕ ರಾಜ್ಯಾದ್ಯಂತ ಉಪ್ಪಾರ ಸಮಾಜದಿಂದ ಹೋರಾಟ ಮಾಡಲಾಗುವುದು ಎಂದು ಮಂಜುನಾಥ್ ಜಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ